Sunday, April 26, 2026

is to change the name

ಕಾಂಗ್ರೇಸ್ ಜಾರಿಗೆ ತಂದಿರುವ ಯೋಜನೆಗಳ ಹೆಸರನ್ನು ಚೇಂಜ್ ಮಾಡುವುದೇ ಮೋದಿಯವರ ದೊಡ್ಡ ಸಾಧನೆಯಾಗಿದೆ

ಬೆಳಗಾವಿ: ಕೇಂದ್ರ ಸರ್ಕಾರದ 7 ವರ್ಷದ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ಮಾಡಿಲ್ಲ. ಹೀಗಾಗಿ ನಮ್ಮ ಯೋಜನೆಗಳ ಹೆಸರುಗಳನ್ನ ಬದಲಾವಣೆ ಮಾಡಿ ನಮ್ಮ ಸಾಧನೆ ಎಂದು ದೇಶಕ್ಕೆ ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ ಜಾರಕಿಹೊಳಿ ಮೋದಿ ಸರ್ಕಾರ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img