Monday, January 26, 2026

is to change the name

ಕಾಂಗ್ರೇಸ್ ಜಾರಿಗೆ ತಂದಿರುವ ಯೋಜನೆಗಳ ಹೆಸರನ್ನು ಚೇಂಜ್ ಮಾಡುವುದೇ ಮೋದಿಯವರ ದೊಡ್ಡ ಸಾಧನೆಯಾಗಿದೆ

ಬೆಳಗಾವಿ: ಕೇಂದ್ರ ಸರ್ಕಾರದ 7 ವರ್ಷದ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ಮಾಡಿಲ್ಲ. ಹೀಗಾಗಿ ನಮ್ಮ ಯೋಜನೆಗಳ ಹೆಸರುಗಳನ್ನ ಬದಲಾವಣೆ ಮಾಡಿ ನಮ್ಮ ಸಾಧನೆ ಎಂದು ದೇಶಕ್ಕೆ ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ ಜಾರಕಿಹೊಳಿ ಮೋದಿ ಸರ್ಕಾರ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img