Friday, August 14, 2026

Iscon Temple

ಬಾಂಗ್ಲಾದೇಶದ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ

Bangladesh News: ಬಾಂಗ್ಲಾದೇಶದ ಹಿಂದೂಪರ ವಕೀಲ, ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿಯನ್ನು ಬಾಂಗ್ಲಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ಹಿಂಸಾಚಾರ, ದೌರ್ಜನ್ಯವನ್ನು ಖಂಡಿಸಿ ಚಿನ್ಮೋಯ್ ದಾಸ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಾಂಗ್ಲಾ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಬಾಂಗ್ಲಾ ಪೊಲೀಸರು ಚಿನ್ಮೋಯ್ ದಾಸ್ ಅವರನ್ನು ಅರೆಸ್ಟ್ ಮಾಡಿದ್ದಾರೆ. https://youtu.be/XvjPDC59zqQ ಇಸ್ಕಾನ್ ನಾಯಕ...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img