Monday, September 14, 2026

Iscon Temple

ಬಾಂಗ್ಲಾದೇಶದ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ

Bangladesh News: ಬಾಂಗ್ಲಾದೇಶದ ಹಿಂದೂಪರ ವಕೀಲ, ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿಯನ್ನು ಬಾಂಗ್ಲಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ಹಿಂಸಾಚಾರ, ದೌರ್ಜನ್ಯವನ್ನು ಖಂಡಿಸಿ ಚಿನ್ಮೋಯ್ ದಾಸ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಾಂಗ್ಲಾ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಬಾಂಗ್ಲಾ ಪೊಲೀಸರು ಚಿನ್ಮೋಯ್ ದಾಸ್ ಅವರನ್ನು ಅರೆಸ್ಟ್ ಮಾಡಿದ್ದಾರೆ. https://youtu.be/XvjPDC59zqQ ಇಸ್ಕಾನ್ ನಾಯಕ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img