Thursday, January 16, 2025

Iscon Temple

ಬಾಂಗ್ಲಾದೇಶದ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ

Bangladesh News: ಬಾಂಗ್ಲಾದೇಶದ ಹಿಂದೂಪರ ವಕೀಲ, ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿಯನ್ನು ಬಾಂಗ್ಲಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ಹಿಂಸಾಚಾರ, ದೌರ್ಜನ್ಯವನ್ನು ಖಂಡಿಸಿ ಚಿನ್ಮೋಯ್ ದಾಸ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಾಂಗ್ಲಾ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಬಾಂಗ್ಲಾ ಪೊಲೀಸರು ಚಿನ್ಮೋಯ್ ದಾಸ್ ಅವರನ್ನು ಅರೆಸ್ಟ್ ಮಾಡಿದ್ದಾರೆ. https://youtu.be/XvjPDC59zqQ ಇಸ್ಕಾನ್ ನಾಯಕ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img