Thursday, July 30, 2026

Iscon Temple

ಬಾಂಗ್ಲಾದೇಶದ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ

Bangladesh News: ಬಾಂಗ್ಲಾದೇಶದ ಹಿಂದೂಪರ ವಕೀಲ, ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣದಾಸ್ ಬ್ರಹ್ಮಚಾರಿಯನ್ನು ಬಾಂಗ್ಲಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ಹಿಂಸಾಚಾರ, ದೌರ್ಜನ್ಯವನ್ನು ಖಂಡಿಸಿ ಚಿನ್ಮೋಯ್ ದಾಸ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಾಂಗ್ಲಾ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಬಾಂಗ್ಲಾ ಪೊಲೀಸರು ಚಿನ್ಮೋಯ್ ದಾಸ್ ಅವರನ್ನು ಅರೆಸ್ಟ್ ಮಾಡಿದ್ದಾರೆ. https://youtu.be/XvjPDC59zqQ ಇಸ್ಕಾನ್ ನಾಯಕ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img