Sunday, July 6, 2025

ishaq dar

ಭಾರತದೊಂದಿಗೆ ದ್ವೇಷ ಬಯಸುವುದಿಲ್ಲ- ಪಾಕ್ ಉಪ ಪ್ರಧಾನಿ ಇಶಾಕ್

ಭಾರತದೊಂದಿಗೆ ಯಾವಾಗಲೂ ಪಾಕ್ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ಪಾಕಿಸ್ತಾನವು ನಿರಂತರವಾಗಿ ದ್ವೇಷ ಸಾಧನೆ ಮಾಡುವುದರಲ್ಲಿ ನಂಬಿಕೆ ಇಟ್ಟಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img