Friday, April 24, 2026

Ishwar Khandre Protest

ಹುಲಸೂರಿಗೆ ಸ್ಥಾನಮಾನ ಕೊಡಿ,ಇಲ್ಲದಿದ್ದರೆ ಪಾದಯಾತ್ರೆ ಖಚಿತ!

ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ. ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img