Wednesday, October 15, 2025

#ishwar ullagaddi

ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವುದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು....
- Advertisement -spot_img

Latest News

ಕರ್ನಾಟಕ ಕೈತಪ್ಪಿದ AI ಹಬ್ : ಕಾಂಗ್ರೆಸ್ ಕಾರಣ ಎಂದ JDS

ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ...
- Advertisement -spot_img