Friday, November 14, 2025

#ishwar ullagaddi

ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವುದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು....
- Advertisement -spot_img

Latest News

ಗೋಲ್ಡ್ ರೇಟ್ ದಿಢೀರ್ ಕುಸಿತ, ಗ್ರಾಹಕರಿಗೆ ‘ಗೋಲ್ಡನ್’ ಕೊಡುಗೆ!

ದೇಶದ ಪ್ರಮುಖ ನಗರಗಳಲ್ಲಿ ಗೋಲ್ಡ್ ರೇಟ್ ದಿಢೀರನೆ ಕುಸಿದಿದ್ದು, ಬಂಗಾರ ಖರೀದಿ ಮಾಡಲು ಇದು ಅತ್ಯುತ್ತಮ ದಿನ ಎನ್ನಲಾಗುತ್ತಿದೆ. ಹಬ್ಬ–ಹರಿದಿನಗಳ ಈ ಸಮಯದಲ್ಲಿ ಚಿನ್ನದ ಬೆಲೆ...
- Advertisement -spot_img