Sunday, May 17, 2026

#ishwar ullagaddi

ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವುದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು....
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img