ಇಸ್ಲಾಮಾಬಾದ್: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಫ್ಘಾನಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಇಸ್ತಾನ್ಬುಲ್ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ವಿಫಲವಾದರೆ, ಪಾಕಿಸ್ತಾನ ಅಫ್ಘಾನಿಸ್ತಾನದ ವಿರುದ್ಧ ಬಹಿರಂಗ ಯುದ್ಧಕ್ಕೆ ಇಳಿಯುವುದು ಅನಿವಾರ್ಯ ಎಂದು ಹೇಳಿದ್ದಾರೆ. ಮಾತುಕತೆಗಳು ಯಶಸ್ವಿಯಾಗದಿದ್ದರೆ, ಪಾಕಿಸ್ತಾನಕ್ಕೆ ಅಫ್ಘಾನಿಸ್ತಾನದೊಂದಿಗೆ ಸಂಘರ್ಷವನ್ನು ತಪ್ಪಿಸುವ ಆಯ್ಕೆ ಉಳಿಯುವುದಿಲ್ಲ.
ನಾವು ಶಾಂತಿ ಬಯಸುತ್ತೇವೆ. ಆದರೆ ನಮ್ಮ ಭದ್ರತೆಗೆ ಧಕ್ಕೆಯಾದರೆ ಪ್ರತಿಕ್ರಿಯೆ...
ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...
Political News: ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿಯು ಯೆಮೆನ್, ಸೌದಿ...
ತಮಿಳುನಾಡು: ಐಸಿಸ್ ಉಗ್ರ ಚಟುವಟಿಕೆ ಗರಿಗೆದರಿದೆ ಅನ್ನೋ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ ತಮಿಳುನಾಡಿನ 10 ಕಡೆ ದಾಳಿ ನಡೆಸಿದೆ ಅಂತ ತಿಳಿದುಬಂದಿದೆ.
ಶ್ರೀಲಂಕಾ ಸರಣಿ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆ ವೇಳೆ ಐಸಿಸ್ ಉಗ್ರರು ಭಾರತದಲ್ಲಿ ಕಾರ್ಯಪ್ರವೃತರಾಗಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಇಸ್ಲಾಮಿಕ್ ಸ್ಟೇಟ್ ಉಗ್ರರು ತಮಿಳುನಾಡಿನ ನಾನಾ ಭಾಗಗಳಲ್ಲಿ ಕ್ಯಾಂಪ್...