Sunday, September 8, 2024

Israel

ಗಾಜಾದಲ್ಲಿ ಬಾಂಬ್ ಸ್ಪೋಟ: ಅಪ್ಪ ತನ್ನ ಅವಳಿ ಮಕ್ಕಳ ಜನನ ಪ್ರಮಾಣ ಪತ್ರ ತರುವಷ್ಟರಲ್ಲಿ ಶಿಶುಗಳ ಸಾವು

International News: ಗಾಜಾದಲ್ಲಿ ಇಸ್ರೇಲ್ ಸೈನ್ಯ ಪ್ರತಿದಿನ ದಾಳಿ ಮಾಡುತ್ತಿದ್ದು, ಸಾವು ನೋವು ಸಂಭವಿಸುತ್ತಲೇ ಇದೆ. ಪುಟ್ಟ ಪುಟ್ಟ ಮಕ್ಕಳು, ಮಹಿಳೆಯರು ಸಾವನ್ನಪ್ಪುತ್ತಿದ್ದು, ಶಾಲೆಗೆ ಹೋದ ಮಕ್ಕಳು ಮರಳಿ ಮನೆಗೆ ಬರುತ್ತಾರೆಂಬ ನಂಬಿಕೆ, ಅಲ್ಲಿನ ತಂದೆ ತಾಯಿಯರು ಕಳೆದುಕೊಂಡಿದ್ದಾರೆ. ಅಷ್ಟು ಗಂಭೀರ ಸ್ಥಿತಿ ಗಾಜಾದ್ದಾಗಿದೆ. https://karnatakatv.net/special-pooja-and-homa-havan-at-kannada-artist-association-for-kannada-film-industry-development/ ಇದೀಗ ಗಾಜಾದಲ್ಲಿ ಮತ್ತೊಂದು ಕಡೆ ಬಾಂಬ್ ಸ್ಪೋಟ ಸಂಭವಿಸಿದ್ದು, ಅಪ್ಪ...

Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು

International News: ಕಳೆದ ವರ್ಷ ಅಕ್ಟೋಬರ್ 7ರಂದು ಶುರುವಾಗಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇನ್ನೂ ಮುಗಿದಿಲ್ಲ. ನಾವು ಹಮಾಸ್ ಉಗ್ರರ ಅಂತ್ಯ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ನೇತನ್ಯಾಹು ಹೇಳಿದ್ದಾರೆ. ಆದರೆ ಇವರ ಯುದ್ಧ, ದ್ವೇಷದ ನಡುವೆ ಹಲವು ಅಮಾಯಕ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ...

ಇಸ್ರೇಲ್ ವಿರುದ್ಧದ ಸೇಡು: ಮುಂಬೈ ಹಡಗನ್ನು ವಶಪಡಿಸಿಕೊಂಡ ಇರಾನ್

International News: ಇಸ್ರೇಲ್‌ಗೆ ಭಾರತ ಬೆಂಬಲಿಸುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, ಇಸ್ರೇಲ್ ವಿರೋಧಿ ದೇಶ ಇರಾನ್, ಮುಂಬೈ ಹಡಗನ್ನು ವಶಪಡಿಸಿಕೊಂಡಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಭಾರತಕ್ಕೆ ಬರುತ್ತಿದ್ದ ಹಡಗನ್ನು ಇರಾನ್ ವಶಕ್ಕೆ ಪಡೆದಿದೆ. ಇದಕ್ಕೆ ಕಾರಣವೇನು ಅಂದ್ರೆ, ಇರಾನ್‌ನ ಬದ್ಧ ವೈರಿ ಇಸ್ರೇಲ್‌ಗೆ ಭಾರತ ಬೆಂಬಲಿಸುತ್ತಿದೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧದಲ್ಲಿ ಭಾರತ ಇಸ್ರೇಲ್‌ಗೆ...

ಸಿರಿಯಾದ ಇರಾನ್ ಕಚೇರಿ ಮೇಲೆ ಇಸ್ರೇಲ್ ದಾಳಿ: 11ಮಂದಿಯ ದುರ್ಮರಣ

international News: ಸಿರಿಯಾ ಇರಾನ್‌ ಕಚೇರಿ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇರಾನ್ ಇಸ್ರೇಲ್‌ನ ಬದ್ಧ ವೈರಿ. ಅಕ್ಟೋಬರ್‌ನಿಂದ ಶುರುವಾಗಿರುವ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇರಾನ್ ಹಮಾಸ್ ಉಗ್ರರಿಗೆ ಸಪೋರ್ಟ್ ಮಾಡಿ, ಇಸ್ರೇಲ್‌ನನ್ನು ಬಗ್ಗುಬಡಿಯಲು ಪ್ರಯತ್ನಿಸುತ್ತಿದೆ. ಅಲ್ಲದೇ, ಇರಾನ್ ಹಮಾಸ್ ಉಗ್ರರಿಗೆ ಯುದ್ಧ ಸಾಮಾಗ್ರಿಗಳನ್ನು...

ಇಸ್ರೇಲ್‌ನಲ್ಲಿ ಅಲ್ ಜಜೀರಾ ವಾಹಿನಿ ನಿಷೇಧ: ಬೆಂಜಮಿನ್ ನೆತನ್ಯಾಹು

International News: ಅಲ್ ಜಜೀರಾ ಎಂಬ ವಾಹಿನಿಯನ್ನು ಇಸ್ರೇಲ್‌ನಲ್ಲಿ ನಿಷೇಧಿಸಬೇಕೆಂದು ಅಲ್ಲಿನ ಅಧ್ಯಕ್ಷ ನೆತನ್ಯಾಹು ಆದೇಶಿಸಿದ್ದಾರೆ. ಅಲ್ಲದೇ, ಇಸ್ರೇಲ್‌ನಲ್ಲಿರುವ ಆ ಕಚೇರಿ ಮುಚ್ಚಲು ಕೂಡ ಆದೇಶಿಸಲಾಗಿದೆ. ಇನ್ನು ಯಾಕೆ ಈ ವಾಹಿನಿಯನ್ನು ನಿಷೇಧಿಸಲಾಗಿದೆ ಎಂದರೆ, ಈ ವಾಹಿನಿ ಉಗ್ರರ ವಾಹಿನಿ. ಹಾಗಾಗಿ ಇದನ್ನು ಇಸ್ರೇಲ್‌ನಲ್ಲಿ ನಿಷೇಧಿಸಲಾಗುತ್ತಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಅಲ್ಲದೇ ಗಾಜಾದಲ್ಲಿ ನಡೆದ ದಾಳಿಯಲ್ಲಿ...

ವಿಮಾನದಿಂದ ಆಹಾರದ ಪ್ಯಾಕೇಟ್ ಮೈ ಮೇಲೆ ಬಿದ್ದು, ಗಾಜಾದ 5 ಮಂದಿ ನಿರಾಶ್ರಿತರ ಸಾವು..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಮುಂದುವರಿದಿದ್ದು, ಗಾಜಾದಲ್ಲಿರುವ ನಿರಾಶ್ರಿತರು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಜೀವ ರಕ್ಷಣೆ ಮಾಡಬೇಕಿದ್ದ ಆಹಾರವೇ, ಅವರ ಪ್ರಾಣ ತೆಗೆದಿದೆ. ವಿಮಾನದಿಂದ ಪ್ಯಾರಾಚೂಟ್ ಮೂಲಕ, ಜನರನ್ನು ತಲುಪಬೇಕಿದ್ದ ಆಹಾರ, ನೇರವಾಗಿ ಜನರ ಮೈಮೇಲೆ ಬಿದ್ದು, ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಗಾಜಾದಲ್ಲಿ ಹಲವು ಪ್ಯಾಲೇಸ್ತೇನಿಯನ್ ನಿರಾಶ್ರಿತರು ವಾಸವಿದ್ದು, ಅವರಿಗೆಲ್ಲ ಆಹಾರ...

ಇಸ್ರೇಲ್‌ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ವ್ಯಕ್ತಿ ಸಾವು

International News: ಇಸ್ರೇಲ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಇಬ್ಬರು ಭಾರತೀಯರಿಗೆ ಗಾಯವಾಗಿದೆ. ಅಕ್ಟೋಬರ್ 7ರಿಂದ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧ ಇದುವರೆಗೂ ಮುಗಿದಿಲ್ಲ. ಮಧ್ಯದಲ್ಲಿ 15 ದಿನಗಳ ವಾರ್ ಬ್ರೇಕ್ ತೆಗೆದುಕೊಂಡಿದ್ದ ಇಸ್ರೇಲ್ ಮತ್ತು ಹಮಾಸ್, ಬಳಿಕ ಮತ್ತೆ ಯುದ್ಧ ಆರಂಭಿಸಿದ್ದು, ಮೊನ್ನೆಯಷ್ಟೇ ಹಲವು ಪ್ಯಾಲೇಸ್ತೇನಿಯನ್ನರು ಸಾವನ್ನಪ್ಪಿದ್ದಾರೆ. ಇದೀಗ ಇಸ್ರೇಲ್...

ಇಸ್ರೇಲ್ ಸೈನಿಕರಿಂದ ಗುಂಡಿನ ದಾಳಿ: ಗಾಜಾದ ನೆರವು ಕೇಂದ್ರದಲ್ಲಿ 104 ಮಂದಿ ಸಾವು

International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...

ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ ಸೈನಿಕ

International News: ಇಸ್ರೇಲ್ ಮತ್ತು ಪ್ಯಾಲೇಸ್ತೇನಿಯನ್ನರ ಯುದ್ಧಕ್ಕೆ ಇ್ನನೂ ಬ್ರೇಕ್ ಬಿದ್ದಿಲ್ಲ. ಕಳೆದ ಅಕ್ಟೋಬರ್ 7ರಂದು ಶುರುವಾಗಿದ್ದ ಈ ಯುದ್ಧ ಇಂದಿನವರೆಗೂ ಮುಂದುವರೆದಿದೆ. ಹಮಾಸ್ ಉಗ್ರರು ಮಾಡಿದ ತಪ್ಪಿಗೆ, ಎಷ್ಟೋ ಪ್ಯಾಲೇಸ್ತೇನಿಯನ್ನರು ಕಷ್ಟ ಅನುಭವಿಸುತ್ತಿದ್ದಾರೆ. ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಇದೇ ರೀತಿ ಓರ್ವ ವ್ಯಕ್ತಿ, ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ್ದಾನೆ. ಗಾಜಾದಲ್ಲಿ...

ಲಕ್ಷದ್ವೀಪದ ಅಭಿವೃದ್ಧಿಗೆ ಭಾರತಕ್ಕೆ ನಾವು ಸಾಥ್ ಕೊಡುತ್ತೇವೆ ಎಂದ ಇಸ್ರೇಲ್

International News : ಪ್ರಧಾನಿ ಮೋದಿಯವರನ್ನು ಇಸ್ರೇಲ್‌ನ ಕೈಗೊಂಬೆ ಎಂದು ಮಾಲ್ಡೀವ್ಸ್ ಸಚಿವರು ಹೀಯಾಳಿಸಿದ್ದಕ್ಕೆ, ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿದೆ. ಅಲ್ಲದೇ, ಎಷ್ಟೋ ಭಾರತೀಯರು ಮಾಲ್ಡೀವ್ಸ್ ಫ್ಲೈಟ್, ರೂಮ್ ಬುಕಿಂಗ್ ಎಲ್ಲವನ್ನೂ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಕೋಟಿ ಕೋಟಿ ಲಾಸ್ ಆಗಿದೆ. ಇದೀಗ ಪ್ಯಾಲೆಸ್ತಿನ್ ಮತ್ತು ಇಸ್ರೇಲ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img