Sunday, July 6, 2025

Israel

ಒತ್ತೆಯಾಳುಗಳ ಬಿಡುಗಡೆ ಮಾಡದ ಹಮಾಸ್‌ ವಿರುದ್ಧ ಇಸ್ರೇಲ್‌ ಪ್ರತೀಕಾರದ ದಾಳಿ : 420ಕ್ಕೂ ಅಧಿಕ ಬಲಿ

International News: ಕದನ ವಿರಾಮದ ಕರಾರನ್ನು ಗಮನಿಸದೆಯೇ ಇಸ್ರೇಲ್‌ನ ರಕ್ಷಣಾ ಪಡೆಗಳು ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿವೆ. ಅಲ್ಲದೆ ಭೀಕರವಾಗಿ ನಡೆದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 420ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಈ ಯುದ್ಧದ ವಿಚಾರದಲ್ಲಿ ಒತ್ತೆಯಾಳುಗಳ ಬಿಡುಗಡೆ, ಪರಸ್ಪರ ಕೈದಿಗಳ ಹಸ್ತಾಂತರದ ಕುರಿತು...

ಲೆಬಿನಾನ್‌ನಲ್ಲಿ ಇಸ್ರೇಲ್ ದಾಳಿ 11 ಮಂದಿ ಸಾ*ವು, 48 ಮಂದಿಗೆ ಗಾಯ

International News: ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ನಡೆಸಿದ್ದು, ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 48ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಲೆಬನಾನ್ ನ ದಕ್ಷಿಣ ಪ್ರದೇಶವಾದ ಟೈರ್‌ನಲ್ಲಿ ಇಸ್ರೇಲ್ ದಾಳಿ ನಡೆಸಿತ್ತು. https://youtu.be/YIiVp1upkQ4 ಭಾನುವಾರದ ದಿನ ಲೆಬನಾನ್‌ ರಾಜಧಾನಿ ಬೈರುತ್ ಮೇಲೂ ಇಸ್ರೇಲ್ ದಾಳಿ ನಡೆಸಿತ್ತು. ಲೆಬಿನಾನ್ ಸರ್ಕಾರ ಮತ್ತು ಬೈರುತ್ ಮೇಲೆ ಒತ್ತಡ ಹೇರುವುದು ಇಸ್ರೇಲ್...

Israel News: ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಲೆ ಡ್ರೋನ್ ದಾಳಿ

Israel News: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮೇಲೆ ಡ್ರೋನ್ ದಾಳಿ ನಡೆದಿದೆ. ಅವರ ಮನೆಯ ಬಳಿ ಡ್ರೋನ್ ಉಡಾಯಿಸಿ, ನೆತನ್ಯಾಹು ಹತ್ಯೆಗೆ ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಲಿಲ್ಲ. https://youtu.be/oMGnnXwou8U ಇಸ್ರೇಲ್ ಸೇನೆ ಉನ್ನತಮಟ್ಟದ ವಾಯು ಭದ್ರತೆ ಇರಿಸಿದ್ದರು ಕೂಡ, ಅದನ್ನು ದಾಟಿ ಬರುವಂತೆ ಡ್ರೋನ್ ದಾಳಿ ಮಾಡಲಾಗಿದೆ. ಈ ಡ್ರೋನ್‌ ದಾಳಿ ಲೆಬಿನಾನ್‌ನಿಂದ ಮಾಡಲಾಗಿದೆ ಎಂದು...

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ ಇನ್ನಿಲ್ಲ: ಇಸ್ರೇಲ್ ಘೋಷಣೆ

International News: ಇಸ್ರೇಲ್ ಹಮಾಸ್ ಯುದ್ಧ ಆರಂಭಗೊಂಡು ಒಂದು ವರ್ಷ ಪೂರ್ಣಗೊಂಡರೂ, ಯುದ್ಧ ಮಾತ್ರ ಇನ್ನೂ ನಿಂತಿಲ್ಲ. ಇದೀಗ ಇಸ್ರೇಲ್ ಇನ್ನೊಂದು ಸುದ್ದಿ ನೀಡಿದ್ದು, ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಯಾಗಿದೆ ಎಂದಿದ್ದಾರೆ. https://youtu.be/ucDNrR1jUpI ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಕಾರ್ಯಾಚರಣೆಯಲ್ಲಿ ಹಮಾಸ್ ಹಂತಕ ಯಾಹ್ಯಾನನ್ನು ಹತ್ಯೆ ಮಾಡಲಾಗಿದೆ. ಇನ್ನು ಈತನೇ ಇಸ್ರೇಲ್‌ ಮೇಲೆ 2023ರಲ್ಲಿ ನಡೆದ...

ಇಸ್ರೇಲ್ ದಾಳಿಯಲ್ಲಿ ಹಿಜ್ಬುಲ್ ಸಂಘಟನೆ ನಾಯಕ ಹಸನ್ ನಸ್ರಲ್ಲಾ ಹ*ತ್ಯೆ

International News: ಬೈರುತ್‌ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ ಸಂಘಟನೆ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾನೆ ಎಂದು ಇಸ್ರೇಲ್ ಮಿಲಿಟರಿ ಪಡೆ ಘೋಷಿಸಿದೆ. https://youtu.be/mRiDfyEFU_0 ಇಸ್ರೇಲ್ ಜೆಟ್‌ಗಳು ರಾತ್ರಿಯಿಡೀ ದಕ್ಷಿಣ ಬೈರುತ್‌ನಲ್ಲಿ ಹಿಜ್ಬುಲ್ ಸಂಘಟನೆಯ ಉಗ್ರರು ತಂಗಿರುವ ಜಾಗದ ಮೇಲೆ ಸತತವಾಗಿ ಬಾಂಬ್ ದಾಳಿ ಮಾಡಿ, ವಸತಿ ಕಟ್ಟಡಗಳನ್ನು ನೆಲಸಮಗೊಳಿಸಿತ್ತು. ಈ ವೇಳೆ ದಾಳಿಯಲ್ಲಿ ಹಲವರು...

ಲೆಬನಾನ್‌ಗೆ ಹೋಗುವ ವಿಮಾನದಲ್ಲಿ ವಾಕಿ-ಟಾಕಿ ನಿಷೇಧಿಸಿದ ಕತಾರ್ ಏರವೇಸ್

International News: ಬೈರುತ್‌ನಿಂದ ಲೆಬನಾನ್‌ಗೆ ತೆರಳುವ ಕತಾರ್ ಏರ್‌ವೇಸ್‌ನಲ್ಲಿ ವಾಕಿ-ಟಾಕಿ ನಿಷೇಧಿಸಲಾಗಿದೆ. ಲೆಬನಾನ್‌ನಲ್ಲಿ ವಾಕಿ-ಟಾಕಿ, ಪೇಜರ್ ಬ್ಲಾಸ್ಟ್ ಆದ ಬಳಿಕ, ಕತಾರ್ ಏರ್‌ವೇಸ್ ಈ ನಿರ್ಧಾರ ತೆಗೆದುಕೊಂಡಿದೆ. https://youtu.be/yw9p5E-atNU ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. 450ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಸಾವನ್ನಪ್ಪಿದವರಲ್ಲಿ ಬಾಲಕಿಯೊಬ್ಬಳು ಸೇರಿ, ಹಲವು ಪುರುಷರು ಸಾವಿಗೀಡಾಗಿದ್ದರು. ಹೆಚ್ಚಿನವರು ಹಿಜ್ಬುಲ್ ಸಂಘಟನೆಯವರಾಗಿದ್ದು, ಈ...

ಗಾಜಾದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 34 ಮಂದಿ ಸಾ**ವು

International News: ಗಾಜಾದಲ್ಲಿ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ 34 ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಈ ಘಟನೆ ನಡೆದಿದ್ದು, 19ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಸೇರಿ 34 ಜನರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಶುರುವಾಗಿರುವ ಇಸ್ರೇಲ್ ಮತ್ತು ಗಾಜಾ ಯುದ್ಧ ಇಂದಿಗೂ ಅಂತ್ಯವಾಗಿಲ್ಲ. ಸತತ 11 ತಿಂಗಳಿಂದ ಯುದ್ಧ ನಡೆಯುತ್ತಲೇ ಇದ್ದು, ಒಂದು ವರ್ಷ...

ಗಾಜಾದಲ್ಲಿ ಬಾಂಬ್ ಸ್ಪೋಟ: ಅಪ್ಪ ತನ್ನ ಅವಳಿ ಮಕ್ಕಳ ಜನನ ಪ್ರಮಾಣ ಪತ್ರ ತರುವಷ್ಟರಲ್ಲಿ ಶಿಶುಗಳ ಸಾವು

International News: ಗಾಜಾದಲ್ಲಿ ಇಸ್ರೇಲ್ ಸೈನ್ಯ ಪ್ರತಿದಿನ ದಾಳಿ ಮಾಡುತ್ತಿದ್ದು, ಸಾವು ನೋವು ಸಂಭವಿಸುತ್ತಲೇ ಇದೆ. ಪುಟ್ಟ ಪುಟ್ಟ ಮಕ್ಕಳು, ಮಹಿಳೆಯರು ಸಾವನ್ನಪ್ಪುತ್ತಿದ್ದು, ಶಾಲೆಗೆ ಹೋದ ಮಕ್ಕಳು ಮರಳಿ ಮನೆಗೆ ಬರುತ್ತಾರೆಂಬ ನಂಬಿಕೆ, ಅಲ್ಲಿನ ತಂದೆ ತಾಯಿಯರು ಕಳೆದುಕೊಂಡಿದ್ದಾರೆ. ಅಷ್ಟು ಗಂಭೀರ ಸ್ಥಿತಿ ಗಾಜಾದ್ದಾಗಿದೆ. https://karnatakatv.net/special-pooja-and-homa-havan-at-kannada-artist-association-for-kannada-film-industry-development/ ಇದೀಗ ಗಾಜಾದಲ್ಲಿ ಮತ್ತೊಂದು ಕಡೆ ಬಾಂಬ್ ಸ್ಪೋಟ ಸಂಭವಿಸಿದ್ದು, ಅಪ್ಪ...

Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು

International News: ಕಳೆದ ವರ್ಷ ಅಕ್ಟೋಬರ್ 7ರಂದು ಶುರುವಾಗಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇನ್ನೂ ಮುಗಿದಿಲ್ಲ. ನಾವು ಹಮಾಸ್ ಉಗ್ರರ ಅಂತ್ಯ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ನೇತನ್ಯಾಹು ಹೇಳಿದ್ದಾರೆ. ಆದರೆ ಇವರ ಯುದ್ಧ, ದ್ವೇಷದ ನಡುವೆ ಹಲವು ಅಮಾಯಕ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ...

ಇಸ್ರೇಲ್ ವಿರುದ್ಧದ ಸೇಡು: ಮುಂಬೈ ಹಡಗನ್ನು ವಶಪಡಿಸಿಕೊಂಡ ಇರಾನ್

International News: ಇಸ್ರೇಲ್‌ಗೆ ಭಾರತ ಬೆಂಬಲಿಸುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, ಇಸ್ರೇಲ್ ವಿರೋಧಿ ದೇಶ ಇರಾನ್, ಮುಂಬೈ ಹಡಗನ್ನು ವಶಪಡಿಸಿಕೊಂಡಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಭಾರತಕ್ಕೆ ಬರುತ್ತಿದ್ದ ಹಡಗನ್ನು ಇರಾನ್ ವಶಕ್ಕೆ ಪಡೆದಿದೆ. ಇದಕ್ಕೆ ಕಾರಣವೇನು ಅಂದ್ರೆ, ಇರಾನ್‌ನ ಬದ್ಧ ವೈರಿ ಇಸ್ರೇಲ್‌ಗೆ ಭಾರತ ಬೆಂಬಲಿಸುತ್ತಿದೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧದಲ್ಲಿ ಭಾರತ ಇಸ್ರೇಲ್‌ಗೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img