Friday, July 11, 2025

Israel

ಸಿರಿಯಾದ ಇರಾನ್ ಕಚೇರಿ ಮೇಲೆ ಇಸ್ರೇಲ್ ದಾಳಿ: 11ಮಂದಿಯ ದುರ್ಮರಣ

international News: ಸಿರಿಯಾ ಇರಾನ್‌ ಕಚೇರಿ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇರಾನ್ ಇಸ್ರೇಲ್‌ನ ಬದ್ಧ ವೈರಿ. ಅಕ್ಟೋಬರ್‌ನಿಂದ ಶುರುವಾಗಿರುವ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇರಾನ್ ಹಮಾಸ್ ಉಗ್ರರಿಗೆ ಸಪೋರ್ಟ್ ಮಾಡಿ, ಇಸ್ರೇಲ್‌ನನ್ನು ಬಗ್ಗುಬಡಿಯಲು ಪ್ರಯತ್ನಿಸುತ್ತಿದೆ. ಅಲ್ಲದೇ, ಇರಾನ್ ಹಮಾಸ್ ಉಗ್ರರಿಗೆ ಯುದ್ಧ ಸಾಮಾಗ್ರಿಗಳನ್ನು...

ಇಸ್ರೇಲ್‌ನಲ್ಲಿ ಅಲ್ ಜಜೀರಾ ವಾಹಿನಿ ನಿಷೇಧ: ಬೆಂಜಮಿನ್ ನೆತನ್ಯಾಹು

International News: ಅಲ್ ಜಜೀರಾ ಎಂಬ ವಾಹಿನಿಯನ್ನು ಇಸ್ರೇಲ್‌ನಲ್ಲಿ ನಿಷೇಧಿಸಬೇಕೆಂದು ಅಲ್ಲಿನ ಅಧ್ಯಕ್ಷ ನೆತನ್ಯಾಹು ಆದೇಶಿಸಿದ್ದಾರೆ. ಅಲ್ಲದೇ, ಇಸ್ರೇಲ್‌ನಲ್ಲಿರುವ ಆ ಕಚೇರಿ ಮುಚ್ಚಲು ಕೂಡ ಆದೇಶಿಸಲಾಗಿದೆ. ಇನ್ನು ಯಾಕೆ ಈ ವಾಹಿನಿಯನ್ನು ನಿಷೇಧಿಸಲಾಗಿದೆ ಎಂದರೆ, ಈ ವಾಹಿನಿ ಉಗ್ರರ ವಾಹಿನಿ. ಹಾಗಾಗಿ ಇದನ್ನು ಇಸ್ರೇಲ್‌ನಲ್ಲಿ ನಿಷೇಧಿಸಲಾಗುತ್ತಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಅಲ್ಲದೇ ಗಾಜಾದಲ್ಲಿ ನಡೆದ ದಾಳಿಯಲ್ಲಿ...

ವಿಮಾನದಿಂದ ಆಹಾರದ ಪ್ಯಾಕೇಟ್ ಮೈ ಮೇಲೆ ಬಿದ್ದು, ಗಾಜಾದ 5 ಮಂದಿ ನಿರಾಶ್ರಿತರ ಸಾವು..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಮುಂದುವರಿದಿದ್ದು, ಗಾಜಾದಲ್ಲಿರುವ ನಿರಾಶ್ರಿತರು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಜೀವ ರಕ್ಷಣೆ ಮಾಡಬೇಕಿದ್ದ ಆಹಾರವೇ, ಅವರ ಪ್ರಾಣ ತೆಗೆದಿದೆ. ವಿಮಾನದಿಂದ ಪ್ಯಾರಾಚೂಟ್ ಮೂಲಕ, ಜನರನ್ನು ತಲುಪಬೇಕಿದ್ದ ಆಹಾರ, ನೇರವಾಗಿ ಜನರ ಮೈಮೇಲೆ ಬಿದ್ದು, ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಗಾಜಾದಲ್ಲಿ ಹಲವು ಪ್ಯಾಲೇಸ್ತೇನಿಯನ್ ನಿರಾಶ್ರಿತರು ವಾಸವಿದ್ದು, ಅವರಿಗೆಲ್ಲ ಆಹಾರ...

ಇಸ್ರೇಲ್‌ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ವ್ಯಕ್ತಿ ಸಾವು

International News: ಇಸ್ರೇಲ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಇಬ್ಬರು ಭಾರತೀಯರಿಗೆ ಗಾಯವಾಗಿದೆ. ಅಕ್ಟೋಬರ್ 7ರಿಂದ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧ ಇದುವರೆಗೂ ಮುಗಿದಿಲ್ಲ. ಮಧ್ಯದಲ್ಲಿ 15 ದಿನಗಳ ವಾರ್ ಬ್ರೇಕ್ ತೆಗೆದುಕೊಂಡಿದ್ದ ಇಸ್ರೇಲ್ ಮತ್ತು ಹಮಾಸ್, ಬಳಿಕ ಮತ್ತೆ ಯುದ್ಧ ಆರಂಭಿಸಿದ್ದು, ಮೊನ್ನೆಯಷ್ಟೇ ಹಲವು ಪ್ಯಾಲೇಸ್ತೇನಿಯನ್ನರು ಸಾವನ್ನಪ್ಪಿದ್ದಾರೆ. ಇದೀಗ ಇಸ್ರೇಲ್...

ಇಸ್ರೇಲ್ ಸೈನಿಕರಿಂದ ಗುಂಡಿನ ದಾಳಿ: ಗಾಜಾದ ನೆರವು ಕೇಂದ್ರದಲ್ಲಿ 104 ಮಂದಿ ಸಾವು

International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...

ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ ಸೈನಿಕ

International News: ಇಸ್ರೇಲ್ ಮತ್ತು ಪ್ಯಾಲೇಸ್ತೇನಿಯನ್ನರ ಯುದ್ಧಕ್ಕೆ ಇ್ನನೂ ಬ್ರೇಕ್ ಬಿದ್ದಿಲ್ಲ. ಕಳೆದ ಅಕ್ಟೋಬರ್ 7ರಂದು ಶುರುವಾಗಿದ್ದ ಈ ಯುದ್ಧ ಇಂದಿನವರೆಗೂ ಮುಂದುವರೆದಿದೆ. ಹಮಾಸ್ ಉಗ್ರರು ಮಾಡಿದ ತಪ್ಪಿಗೆ, ಎಷ್ಟೋ ಪ್ಯಾಲೇಸ್ತೇನಿಯನ್ನರು ಕಷ್ಟ ಅನುಭವಿಸುತ್ತಿದ್ದಾರೆ. ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಇದೇ ರೀತಿ ಓರ್ವ ವ್ಯಕ್ತಿ, ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ್ದಾನೆ. ಗಾಜಾದಲ್ಲಿ...

ಲಕ್ಷದ್ವೀಪದ ಅಭಿವೃದ್ಧಿಗೆ ಭಾರತಕ್ಕೆ ನಾವು ಸಾಥ್ ಕೊಡುತ್ತೇವೆ ಎಂದ ಇಸ್ರೇಲ್

International News : ಪ್ರಧಾನಿ ಮೋದಿಯವರನ್ನು ಇಸ್ರೇಲ್‌ನ ಕೈಗೊಂಬೆ ಎಂದು ಮಾಲ್ಡೀವ್ಸ್ ಸಚಿವರು ಹೀಯಾಳಿಸಿದ್ದಕ್ಕೆ, ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿದೆ. ಅಲ್ಲದೇ, ಎಷ್ಟೋ ಭಾರತೀಯರು ಮಾಲ್ಡೀವ್ಸ್ ಫ್ಲೈಟ್, ರೂಮ್ ಬುಕಿಂಗ್ ಎಲ್ಲವನ್ನೂ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಕೋಟಿ ಕೋಟಿ ಲಾಸ್ ಆಗಿದೆ. ಇದೀಗ ಪ್ಯಾಲೆಸ್ತಿನ್ ಮತ್ತು ಇಸ್ರೇಲ್...

ವಿಶ್ವದೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ.. ಆದರೆ ಏಸು ಜನ್ಮಭೂಮಿಯಲ್ಲಿ ಸೂತಕದ ಛಾಯೆ

International News: ಇಂದು ಡಿಸೆಂಬರ್ 25. ಪ್ರಪಂಚದ ಎಲ್ಲೆಡೆ ಕ್ರಿಶ್ಚಿಯನ್ ಬಾಂಧವರು ಕ್ರಿಸ್‌ಮಸ್ ಆಚರಿಸುತ್ತಿದ್ದಾರೆ. ಕ್ರಿಸ್‌ಮಸ್ ಟ್ರೀ ನೆಟ್ಟು,ಸಿಹಿ, ಕೇಕ್ ತಿಂದು, ಹೊಸ ಬಟ್ಟೆ ಧರಿಸಿ, ಚರ್ಚ್‌ಗೆ ಹೋಗಿ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸುತ್ತಿದ್ದಾರೆ. ಆದರೆ ಏಸು ಹುಟ್ಟಿದ ನಾಡಲ್ಲೇ ಕ್ರಿಸ್‌ಮಸ್ ಹಬ್ಬದ ಸಂಭ್ರಮವಿಲ್ಲ. ಅಲ್ಲಿ ಬರೀ ಸೂತಕದ ಛಾಯೆ ಆವರಿಸಿದೆ. ಪ್ಯಾಲೇಸ್ತಿನ್‌ನ ಬೆತಲ್‌ಹೆಮ್‌ನಲ್ಲಿ ಏಸು ಕ್ರಿಸ್ತ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರ ದುರ್ಮರಣ

International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...

ಗಾಜಾದ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ,...
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ...
- Advertisement -spot_img