Tuesday, November 18, 2025

Israel

ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದ ಇಸ್ರೇಲ್ ಸೇನೆ..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 2 ತಿಂಗಳು ಕಳೆದಿದೆ. ಕಳೆದ ತಿಂಗಳಲ್ಲಿ ಒಂದು ವಾರದ ಕದನ ವಿರಾಮ ಬಿಟ್ಟರೆ, ಈ ಯುದ್ಧ ಮತ್ತೆ ಮುಂದುವರಿದಿದ್ದು, ಪ್ರತಿದಿನ ಸಾವು ನೋವು ಸಂಭವಿಸಿದೆ. ಗಾಜಾದಲ್ಲಿ ನಡೆಯುತ್ತಿರುವ ಹಮಾಸ್- ಇಸ್ರೇಲ್ ಯುದ್ಧದಲ್ಲಿ ಉಗ್ರರೊಂದಿಗೆ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಇಂದು ಗಾಜಾದಲ್ಲಿ ಇಸ್ರೇಲ್ ಸೇನೆ ಆಕಸ್ಮಿಕವಾಗಿ ಮೂವರು ಒತ್ತೆಯಾಳುಗಳನ್ನು...

ಹಮಾಸ್ ಉಗ್ರರು ಬಚ್ಚಿಟ್ಟುಕೊಂಡಿದ್ದ ಸುರಂಗಕ್ಕೆ ಸಮುದ್ರ ನೀರು ಹರಿಸಿದ ಇಸ್ರೇಲ್

International News: ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್- ಇಸ್ರೇಲ್ ಯುದ್ಧಕ್ಕೆ ಹಿಂದೆಮ್ಮೊ 1 ವಾರದ ವಿರಾಮ ಸಿಕ್ಕಿತ್ತು. ಅದಾದ ಬಳಿಕ ಮತ್ತೆ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರು ಬರೀ ಗಾಜಾದಲ್ಲಷ್ಟೇ ಅಲ್ಲ. ಪ್ರಪಂಚದ ಯಾವ ಮೂಲೆಯಲ್ಲಿದ್ದರೂ, ಅವರನ್ನು ಹುಡುಕಿಕೊಂಡು ಹೋಗಿ ಕೊಲ್ಲುತ್ತೇವೆ ಎಂದು ಇಸ್ರೇಲ್ ಪ್ರಧಾನಿ, ನೇತನ್ಯಾಹು ಹೇಳಿದ್ದರು. ಇದೀಗ ಗಾಜಾದಲ್ಲಿರುವ ಹಮಾಸ್ ಉಗ್ರರ ಮೇಲೆ...

ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆ ಬಗ್ಗೆ ಇಸ್ರೇಲ್ ಅಧ್ಯಕ್ಷರ ಬಳಿ ಪ್ರಧಾನಿ ಮೋದಿ ಮಾತು

International News: ಪ್ರಧಾನಿ ಮೋದಿ ದುಬೈನಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಸ್ರೇಲ್- ಹಮಾಸ್ ಯುದ್ಧದ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆಗೆ ತ್ವರಿತ ನಿರ್ಣಯವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ, ಕದನ ವಿರಾಮ...

ಗಾಜಾ ಮೇಲೆ ಇಸ್ರೇಲ್ ದಾಳಿ: 180ಕ್ಕೂ ಹೆಚ್ಚು ಜನರ ಸಾವು..

International News: ಅಕ್ಟೋಬರ್ 7ರಂದು ಇಸ್ರೇಲ್- ಹಮಾಸ್ ಯುದ್ಧ ಶುರುವಾಗಿದ್ದು, ಕಳೆದ 1 ವಾರ ಕದನ ವಿರಾಮ ಏರ್ಪಟ್ಟಿತ್ತು. ಆದರೆ ಹಮಾಸ್ ಒತ್ತೆಯಾಳುಗಳ ಬಿಡುಗಡೆಯ ಪಟ್ಟಿಯನ್ನು ಇಸ್ರೇಲ್‌ಗೆ ಒಪ್ಪಿಸದೇ, ಇಸ್ರೇಲ್ ಮೇಲೆ ರಾಕೇಟ್ ದಾಳಿ ಮಾಡಿ, ಕದನ ವಿರಾಮ ಉಲ್ಲಂಘನೆ ಮಾಡಿದೆ. ಹೀಗಾಗಿ ಯುದ್ಧ ಮತ್ತೆ ಮುಂದುವರಿದಿದ್ದು, ಗಾಜಾ ಮೇಲೆ ಇಸ್ರೇಲ್ ದಾಳಿ ಮಾಡಿದೆ....

ಇಸ್ರೇಲ್- ಹಮಾಸ್ ನಡುವಿನ ಕದನ ವಿರಾಮ ಅಂತ್ಯ: ಮತ್ತೆ ಶುರುವಾಯ್ತು ಯುದ್ಧ

International News: ಅಕ್ಟೋಬರ್ 7ಕ್ಕೆ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧದಲ್ಲಿ ನಾಲ್ಕೈದು ದಿನಗಳ ಕಾಲ ಕದನ ವಿರಾಮವಿತ್ತು. ಇದೀಗ ಕದನ ವಿರಾಮ ಮುಗಿದಿದ್ದು, ಗಾಜಾದಲ್ಲಿ ಮತ್ತೆ ಯುದ್ಧ ಶುರುವಾಗಿದೆ. ಮೊದಲು ಇಸ್ರೇಲ್ ಮತ್ತು ಹಮಾಸ್ ಯುದ್ಧದ ನಡುವೆ ನಾಲ್ಕೈದು ದಿನ ಕದನ ವಿರಾಮವೆಂದು ಹೇಳಲಾಗಿತ್ತು. ಅದು ವಿಸ್ತರಣೆಗೊಂಡು ಒಂದು ವಾರಗಳ ಕಾಲ ಕದನ ವಿರಾಮ ಏರ್ಪಟ್ಟಿತ್ತು....

ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

International News: ಶುಕ್ರವಾರದಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ನಿನ್ನೆ ಒಟ್ಟು 24 ಇಸ್ರೇಲಿ ನಾಗರಿಕರನ್ನು ಹಮಾಸ್ ರಿಲೀಸ್ ಮಾಡಿತ್ತು. ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ರಿಲೀಸ್ ಮಾಡಿದೆ. ಇದರಲ್ಲಿ 13 ಇಸ್ರೇಲ್ ಪ್ರಜೆಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. ಇವರಲ್ಲಿ 6 ಮಹಿಳೆಯರು, 7 ಮಕ್ಕಳು...

Israel-Hamas War: 13 ಥಾಯ್ ಒತ್ತೆಯಾಳುಗಳು ಸೇರಿ 24 ಜನರನ್ನು ಬಿಡುಗಡೆ ಮಾಡಿದ ಹಮಾಸ್

International News: ಶುಕ್ರವಾರದಿಂದ ಇಸ್ರೇಲ್- ಹಮಾಸ್ ಯುದ್ಧದಲ್ಲಿ ಕದನ ವಿರಾಮವಾಗಿದ್ದು, ಹಮಾಸ್ 13 ಥೈಲ್ಯಾಂಡ್ ಒತ್ತೆಯಾಳುಗಳನ್ನು ಸೇರಿ, ಒಟ್ಟು 24 ಜನರನ್ನು ಬಿಡುಗಡೆ ಮಾಡಿದೆ. ಥಾಯ್ಲ್ಯಾಂಡ್ ಪ್ರಧಾನಿ ಶ್ರೇತಾ ಥಾವಿಸಿನ್ ಈ ಬಗ್ಗೆ ಮಾತನಾಡಿದ್ದು, ಇಸ್ರೇಲ್ ಮೇಲೆ ದಾಳಿಯ ವೇಳೆ ಅಪಹರಣಕ್ಕೆ ಒಳಗಾಗಿದ್ದ, 12 ಥಾಯ್ಲ್ಯಾಂಡ್ ಪ್ರಜೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸಚಿವಾಲಯದ...

ಇಸ್ರೇಲ್- ಹಮಾಸ್ ಯುದ್ಧ: ಇಂದಿನಿಂದ 4 ದಿನಗಳ ಕದನ ವಿರಾಮ

International News: ಇಸ್ರೇಲ್ ಹಮಾಸ್ ಯುದ್ಧದ ನಡುವೆ 4 ದಿನಗಳ ಕದನ ವಿರಾಮವಿದ್ದು, ಶುಕ್ರವಾರದಿಂದ ನಾಲ್ಕು ದಿನಗಳ ಕಾಲ ಯಾವುದೇ ಯುದ್ಧ ನಡೆಯುವುದಿಲ್ಲ. ಈ 4 ದಿನಗಳಲ್ಲಿ ಇಸ್ರೇಲ್ 150 ಪ್ಯಾಲೇಸ್ತಿನ್ ಖೈದಿಗಳನ್ನು ಬಿಡುಗಡೆ ಮಾಡಬೇಕು ಮತ್ತು ಹಮಾಸ್ 50 ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಬಿಡುಗಡೆಯಾಗಬೇಕಾದ ಇಸ್ರೇಲ್ ಒತ್ತೆಯಾಳುಗಳ ಪಟ್ಟಿಯನ್ನು...

ಭಾರತಕ್ಕೆ ಇಸ್ರೇಲ್ ಬೆಂಬಲ: ಮುಂಬೈ ಸ್ಪೋಟದ ರೂವಾರಿ ಲಷ್ಕರ್ ಉಗ್ರ ಸಂಘಟನೆ ನಿಷೇಧ

International News: ಲಷ್ಕರ್ ಎ ತೋಯ್ಬಾ ಎಂಬ ಉಗ್ರ ಸಂಘಟನೆಯನ್ನು ನಿಷೇಧ ಮಾಡಲು, ಭಾರತ ಮನವಿ ಮಾಡದಿದ್ದರೂ ಕೂಡ, ಭಾರತಕ್ಕೆ ಬೆಂಬಲಿಸಿರುವ ಇಸ್ರೇಲ್, ತನ್ನ ದೇಶದಲ್ಲಿ ಪಾಕ ಮೂಲದ, ಲಷ್ಕರ್ ಉಗ್ರ ಸಂಘಟನೆಯನ್ನು ನಿಷೇಧ ಮಾಡಿದೆ. ಇಸ್ರೇಲ್ ರಕ್ಷಣಾ ಮತ್ತು ವಿದೇಶಾಂಗ ಸಚಿವಾಲಯ ಹಲವು ತಿಂಗಳಿನಿಂದ ತಮ್ಮ ದೇಶದಲ್ಲಿ ಯಾವ ಯಾವ ಉಗ್ರ ಸಂಘಟನೆಗಳನ್ನು ನಿಷೇಧ...

ಇಸ್ರೇಲ್ ಜೊತೆ ಆದಷ್ಟು ಬೇಗ ಕದನ ವಿರಾಮ ಎಂದ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್

International News: ಹಮಾಸ್ ಮತ್ತು ಇಸ್ರೇಲ್ ಯುದ್ಧಕ್ಕೆ ಸಂಬಂಧಿಸಿದಂತೆ, ಕದನ ವಿರಾಮದ ಮಾತುಕತೆ ಪ್ರಕ್ರಿಯೆಯಲ್ಲಿದ್ದು, ಸದ್ಯದಲ್ಲೇ ಇಸ್ರೇಲ್ ಜೊತೆ ಕದನ ವಿರಾಮ ಮಾಡಲಿದ್ದೇವೆ ಎಂದು ಹಮಾಸ್ ನಾಯಕ, ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ. ಸುಮಾರು 240 ಇಸ್ರೇಲಿ ಒತ್ತೆಯಾಳುಗಳು ಬಿಡುಗಡೆ ವಿಚಾರವಾಗಿ ಮಧ್ಯವರ್ತಿಗಳು ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಕದನ ವಿರಾಮ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ....
- Advertisement -spot_img

Latest News

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img