ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ...
www.karnatakatv.net: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ನರೇಂದ್ರ ಮೋದಿಯನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ.
"ನೀವು ಇಸ್ರೇಲ್ನಲ್ಲಿ ಅತ್ಯಂತ ಜನಪ್ರಿಯ ವ್ಯಕ್ತಿ," ಎಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ "ಧನ್ಯವಾದಗಳು" ಎಂದು ಉತ್ತರಿಸಿದ್ದಾರೆ. ನಂತರ ಇಸ್ರೇಲ್ ಪ್ರಧಾನಿ "ಬನ್ನಿ ನಮ್ಮ ಪಕ್ಷಕ್ಕೆ ಸೇರಿ," ಎಂದು ಪ್ರಧಾನಿ ಮೋದಿ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...