Saturday, July 27, 2024

Israelis

ಇಸ್ರೇಲ್- ಹಮಾಸ್ ಯುದ್ಧ: ಹಿಂಸೆ ನಿಲ್ಲಿಸಿ, ಶಾಂತಿ ಮಾತುಕತೆ ಪ್ರಾರಂಭಿಸಿ ಎಂದು ಸಲಹೆ ನೀಡಿದ ಭಾರತ

International News: ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ಮಾಡುವ ಮೂಲಕ ಶುರುವಾಗಿದ್ದ, ಹಮಾಸ್- ಇಸ್ರೇಲಿಗರ ಯುದ್ಧ ಇನ್ನೂ ಮುಗಿದಿಲ್ಲ. ಇವರಿಬ್ಬರ ಯುದ್ಧದ ನಡುವೆ ಅದೆಷ್ಟೋ ಅಮಾಯಕರು, ಮುಗ್ದ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ಪ್ಯಾಲೇಸ್ತಿನ್ ಸಮಸ್ಯೆಗೆ ಪರಿಹಾರ ಹುಡುಕಲು, ಇಸ್ರೇಲ್ ಮತ್ತು ಹಮಾಸ್ ಯುದ್ಧ ನಿಲ್ಲಿಸಿ, ಶಾಂತಿ ಮಾತುಕತೆ ನಡೆಸಬೇಕು ಎಂದು ಭಾರತ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img