Saturday, July 27, 2024

isro chandrayana landing

Neharu Dream :ಇಸ್ರೋ ಯಶಸ್ಸು; ನೆಹರು ಕನಸು ನನಸಾಗಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: 60 ರ ದಶಕದಲ್ಲಿ ಸಣ್ಣ ಶೆಡ್‌ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು. ಈ ಚಂದ್ರಯಾನದ ಯಶಸ್ಸಿನಲ್ಲಿ ದಕ್ಷಿಣ ಭಾರತದ ಹಾಗೂ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img