Thursday, September 17, 2026

isro scientist

CM siddaramaiah; ದೂರವಾಣಿ ಮೂಲಕ‌ ಇಸ್ರೋ ಅಧ್ಯಕ್ಷರಿಗೆ ಅಭಿನಂದಿಸಿದ ಸಿಎಂ ..!

ಬೆಂಗಳೂರು : ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ. ಬಾಹ್ಯಾಕಾಶ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img