Sunday, July 19, 2026

isro scientist

CM siddaramaiah; ದೂರವಾಣಿ ಮೂಲಕ‌ ಇಸ್ರೋ ಅಧ್ಯಕ್ಷರಿಗೆ ಅಭಿನಂದಿಸಿದ ಸಿಎಂ ..!

ಬೆಂಗಳೂರು : ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ. ಬಾಹ್ಯಾಕಾಶ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img