Saturday, July 27, 2024

isro scientist

CM siddaramaiah; ದೂರವಾಣಿ ಮೂಲಕ‌ ಇಸ್ರೋ ಅಧ್ಯಕ್ಷರಿಗೆ ಅಭಿನಂದಿಸಿದ ಸಿಎಂ ..!

ಬೆಂಗಳೂರು : ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ. ಬಾಹ್ಯಾಕಾಶ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img