Saturday, July 27, 2024

ISRO

ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್: ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಉಡಾವಣೆ ಯಶಸ್ವಿ

National News: 2024ರ ಮೊದಲ ದಿನದಂದು ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಮೂಲಕ ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್ ಆಗಿದೆ. ಈ ಉಜಾವಣೆ ಯಶಸ್ವಿಯಾಗಲಿ ಎಂದು ಇಸ್ರೋದವರು ತಿರುಪತಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಮೊದಲು ಚಂದ್ರಯಾನ, ಸೂರ್ಯಯಾನಕ್ಕೂ ಮುನ್ನ ಕೂಡ, ತಿರುಪತಿಗೆ ಭೇಟಿ ನೀಡಿ, ವಿಶೇಷ...

Chandrayana 3 : ಶುಕ್ರ ಗ್ರಹದತ್ತ ಇಸ್ರೋ ಚಿತ್ತ…!

Special News : ಚಂದ್ರಯಾನ 3 ಉಡಾವಣೆ ಸಂತಸದಲ್ಲಿ ಇಡೀ ದೇಶವೇ ಇದೆ. ಇದೀಗ ಈ ಸಂತಸದ ಬೆನ್ನಲ್ಲೆ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಚಂದ್ರಯಾನ – 3 ಹಾಗೂ ಆದಿತ್ಯ-ಎಲ್ 1 ಮಿಶನ್‌ನ ನಂತರ ಇಸ್ರೋ ವೀನಸ್ ಮಿಶನ್ ಆದ ಶುಕ್ರಾಯಾನ ಮಿಶನ್‌ಗೆ ಭರದಿಂದ ಸಿದ್ಧತೆಗಳನ್ನು ನಡೆಸುತ್ತಿದೆ. ಮೂಲಗಳ ಪ್ರಕಾರ ಮುಂದಿನ ವರ್ಷ ಡಿಸೆಂಬರ್‌ನಲ್ಲಿ...

ಭಾರತದ ಮಾನವ ಬಾಹ್ಯಾಕಾಶ ಹಾರಾಟ ಪರಿಕ್ಷಾರ್ಥ ಕಾರ್ಯಕ್ರಮ ಅಕ್ಟೊಬರ್ 21 ರಂದು..!

ಭಾರತದ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮಕ್ಕಾಗಿ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ನವದೆಹಲಿಯಲ್ಲಿ ತಿಳಿಸಿದ್ದಾರೆ. ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ ಹಾರುವ ಮೊದಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯೋಜಿಸಿರುವ ಎರಡು ಪ್ರಾಯೋಗಿಕ ಹಾರಾಟಗಳಲ್ಲಿ ಗಗನ್ಯಾನ್ ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫ್ಲೈಟ್ (ಟಿವಿ-ಡಿ 1)...

ಮನೆಯಲ್ಲೇ ಈಸಿಯಾಗಿ ತಯಾರಿಸಬಹುದು ಬಟಾಣಿ ಕಟ್ಲೇಟ್‌

Recipe: ಇಂದು ನಾವು ಬಟಾಣಿ ಕಟ್ಲೇಟ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ಎಣ್ಣೆ, ಚಿಟಿಕೆ ಜೀರಿಗೆ, ಶುಂಠಿ ತುರಿ, 2 ಕಪ್ ಬಟಾಣಿ ಪೇಸ್ಟ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕೊಂಚ ಹೊತ್ತು ಹುರಿಯಿರಿ. ಈಗ ಒಂದು ಬೌಲ್‌ಗೆ ಈ ಮಿಶ್ರಣ, 1 ಬೇಯಿಸಿ, ಸ್ಮ್ಯಾಶ್...

ಚಂದ್ರಯಾನ-3 ಯಶಸ್ವಿ ಉಡಾವಣೆ , ದಕ್ಷಿಣ ಧ್ರುವಕ್ಕಿಳಿದ ವಿಕ್ರಮ್ ಲ್ಯಾಂಡರ್

ISRO Chandrayana: ಸತತ 40 ದಿನಗಳಿಂದ ಚಂದ್ರಯಾನ- 3 ಯಶಸ್ಸಿಕಾಗಿ ಕಾಯುತ್ತಿದ್ದ ಭಾರತಕ್ಕೆ ಇಂದು ಐತಿಹಾಸಿಕ ದಿನವಾಗಿದೆ. ಕೊನೆಗೂ ವಿಕ್ರಂ ಲ್ಯಾಂಡರ್ ಚಂದ್ರನ ಕಕ್ಷೆ ತಲುಪಿದೆ. ಅದರಲ್ಲೂ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಪ್ರಪಂಚದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಜುಲೈ 14ರಂದು ಇಸ್ರೋ ವಿಜ್ಞಾನಿಗಳು 615 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ, ನೌಕೆಯನ್ನು...

ISRO : ಮುಗಿಲೆತ್ತರಕ್ಕೆ ಹಾರಿದ ಚಂದ್ರಯಾನ-3

Andrapradesh News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್‌...

ISRO : ಚಂದ್ರಯಾಣ-3 ಉಡಾವಣೆಗೆ ಕ್ಷಣಗಣನೆ…!

Isro News: ದೇಶವೇ ಎದುರು ನೋಡುತ್ತಿರುವ ತ್ರಿವಿಕ್ರಮ ನ ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಚಂದ್ರಯಾಣ-3 ಉಡಾವಣೆಗೆ ಇಡೀ ಜಗತ್ತು ಕಾತರದಿಂದ ಕಾಯುತ್ತಿದೆ. ಇಸ್ರೋದ ಚಂದ್ರಯಾನ-3 ನೌಕೆ  ಇಂದು(ಜುಲೈ 14) ಗಗನಕ್ಕೆ ಚಿಮ್ಮಲಿದೆ. ಚಂದ್ರನ ಕಕ್ಷೆಯನ್ನ ಲ್ಯಾಂಡರ್ ಸೇರಲಿದೆ. ಲ್ಯಾಂಡರ್‌ ರೋವರ್‌ಗಳನ್ನು ಹೊತ್ತುಕೊಂಡು ಎಲ್‌ವಿಎಂ-3 ರಾಕೆಟ್‌ ಶ್ರೀಹರಿಕೋಟಾದ ಉಡಾವಣಾ ಪ್ಯಾಡ್‌ನ ಮೇಲೆ ನಿಂತಿದೆ.  ಇಂದು ಮಧ್ಯಾಹ್ನ 2:35ಕ್ಕೆ...

ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-ಎಸ್’ ಉಡಾವಣೆ

ಭಾರತದ ಚೊಚ್ಚಲ ಖಾಸಗಿ ರಾಕೆಟ್ ವಿಕ್ರಮ್ -ಎಸ್  ಮೂರು ಉಪಗ್ರಹಗಳನ್ನು ಹೊತ್ತು ಇಂದು ಇಸ್ರೊದ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಿದೆ. 6-ಮೀಟರ್ ಎತ್ತರವಿರುವ ಉಡವಣಾ ವಾಹನ ‘ವಿಕ್ರಮ್-ಎಸ್’ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಕ್ರಮ್ -ಎಸ್  ಉಡವಾಣೆಗೊಂಡಿತು. ಭಯೋತ್ಪಾದನೆ...

ಇಸ್ರೋ ಸೆಟ್ಲೇಟ್ ಲಾಂಚ್

www.karnatakatv.net : ಭಾರತೀಯ ಬಾಹ್ಯಾಕಾಶ ಸಂಸ್ಥೆ ತನ್ನ ಭೂ ವೀಕ್ಷಣೆ ಉಪಗ್ರಹ ಇಒಎಸ್ 3 ಅನ್ನು ಕಕ್ಷಗೆ ಸೇರಿಸುವ ಉದ್ದೇಶವನ್ನು ಸಂಪೂರ್ಣವಾಗಿ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಉಡಾವಣೆಯ ನಂತರ ಬಾಹ್ಯಾಕಾಶ ಸಂಸ್ಥೆ ಹೇಳಿದೆ. ಮೊದಲ ಮತ್ತು ಎರಡನೇ ಹಂತಗಳ  ಕಾರ್ಯಕ್ರಮ ಸಾಮಾನ್ಯವಾಗಿದೆ. ಅದಾಗ್ಯೂ ಕ್ರಯೋಜಿಕ್ ಮೇಲಿನ ಹಂತದ ದಹನವು ತಾಂತ್ರಿಕ ವೈಪರೀತ್ಯದಿಂದ ಆಗಲಿಲ್ಲ ಉದ್ದೇಶವನ್ನು ಸಾಧಿಸಲು...

ಇಸ್ರೋ ಹೊಸ ದಾಖಲೆ- ಚಂದ್ರಯಾನ-2 ಯಶಸ್ವಿ ಉಡಾವಣೆ..!

ಶ್ರೀಹರಿಕೋಟಾ: ಭಾರತದ ಮಹತ್ವದ ಚಂದ್ರಯಾನ-2 ಗಗನ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದ್ದು ಭಾರತ ಮತ್ತೊಂದು ದಾಖಲೆ ಬರೆಯುವತ್ತ ದಾಪುಗಾಲು ಹಾಕಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಇಂದು ಮಧ್ಯಾಹ್ನ ಸರಿಯಾಗಿ 2.43ನಿಮಿಷಕ್ಕೆ ಉಡಾಯನವಾದ ಗಗನನೌಕೆ ಚಂದಿರನ ದಕ್ಷಿಣ ದ್ರುವದತ್ತ ಸಾಗಲಿದೆ.ಭೂಸ್ಥಿರ ಕಕ್ಷೆ ಸೇರಿದ ಚಂದ್ರಯಾನ-2 ಗಗನನೌಕೆ ಚಂದಿರನ ಕುರಿತಾದ ಹಲವು ವೈಜ್ಞಾನಿಕ ಸಂಶೋಧನೆಗಳಿಗೆ ಸಹಕಾರಿಯಾಗಲಿದೆ. ಇನ್ನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img