Sunday, October 5, 2025

IT BT

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...
- Advertisement -spot_img

Latest News

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ...
- Advertisement -spot_img