Wednesday, January 14, 2026

IT BT

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img