Tuesday, September 8, 2026

IT Officers

ಹಾಸನದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ…!

Hassan News: ಲಂಚ ಕೊಡದೆ ಸಾರ್ವಜನಿಕರ ಕೆಲಸ ಸುಲಭವಾಗಿ ದೊರೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಮಾತು. ಆ ಮಾತು ನಿಜವೇನೋ ಎಂಬಂತೆ ದಿನದಿಂದ ದಿನಕ್ಕೆ ಲಂಚಕೋರರು ಬಲೆಗೆ ಬೀಳುತ್ತಿರುವುದು ಸರ್ವೇ ಸಾಮಾನ್ಯವಾಗುತ್ತಿದೆ. ಹಾಸನದಲ್ಲೂ  ಇಂತಹದ್ದೊಂದು  ನಾಚಿಕೆಗೇಡಿನ  ಕಾರ್ಯ ಬೆಳಕಿಗೆ ಬಂದಿದೆ. ಹೌದು ಅಧಿಕಾರಿಯೊಬ್ಬ  ಕೆಲಸ ಮಾಡಿಸಿಕೊಡುವ ಸಲುವಾಗಿ ಲಂಚ ಪಡೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್...

ಧ್ರುವ ಸರ್ಜಾ ‘ಪೊಗರು’ ಸಿನಿಮಾ ನಿರ್ಮಾಪಕರ ಕಚೇರಿ ಮೇಲೆ ಐಟಿ ರೇಡ್…!

ಧ್ರುವ ಸರ್ಜಾ ನಟಿಸಿರುವ ಪೊಗರು ಸಿನಿಮಾ ನಿರ್ಮಾಪಕ ಬಿ.ಕೆ.ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ.ಗಂಗಾಧರ್ ಅವರ ಬೆಂಗಳೂರಿನ ಗಾಂಧಿನಗರದ ಕಚೇರಿಯ ಮೇಲೆ ನಿನ್ನೆ ವಾಣಿಜ್ಯ ತೆರಿಗೆ ಇಲಾಖೆಯ ಎಸಿ ಹಾಗೂ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಏಳು ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಬಳಿಕ ಮುಂದಿನ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img