Sunday, September 8, 2024

IT Raid Bengaluru

ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ..!

ರಾಯಚೂರು: ರಾಯಚೂರಿನ ವಸತಿ ನಿಲಯದ ವಿದ್ಯಾರ್ಥಿನಿಯರನ್ನ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿರೋ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ರಾಯಚೂರಿನ ಸರ್ಕಾರಿ ವಸತಿ ಶಾಲೆಯೊಂದರ ಗಣಿತ ವಿಭಾಗದ ಶಿಕ್ಷಕನೊಬ್ಬ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದಲೇ ಇಲ್ಲಿನ ಶಿಕ್ಷಕರು ತಮ್ಮ ಬಟ್ಟೆಗಳನ್ನು ಒಗೆಸುತ್ತಾರೆ, ಅಲ್ಲದೆ ಕಸ ಗುಡಿಸೋ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img