Saturday, July 27, 2024

IT Raid Bengaluru

ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ..!

ರಾಯಚೂರು: ರಾಯಚೂರಿನ ವಸತಿ ನಿಲಯದ ವಿದ್ಯಾರ್ಥಿನಿಯರನ್ನ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿರೋ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ರಾಯಚೂರಿನ ಸರ್ಕಾರಿ ವಸತಿ ಶಾಲೆಯೊಂದರ ಗಣಿತ ವಿಭಾಗದ ಶಿಕ್ಷಕನೊಬ್ಬ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದಲೇ ಇಲ್ಲಿನ ಶಿಕ್ಷಕರು ತಮ್ಮ ಬಟ್ಟೆಗಳನ್ನು ಒಗೆಸುತ್ತಾರೆ, ಅಲ್ಲದೆ ಕಸ ಗುಡಿಸೋ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img