Saturday, April 18, 2026

IT Raid on DK shivakumar

ಐಟಿ ದಾಳಿ ಪ್ರಕರಣ- ಸಚಿವ ಡಿಕೆಶಿಗೆ ಭಾರೀ ಹಿನ್ನೆಡೆ

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೆ ಡಿಕೆಶಿಗೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮ ಹೆಸರನ್ನು ಬಿಡುವಂತೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಸಚಿವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ....

ಸಚಿವ ಡಿಕೆಶಿ ತಾಯಿಗೆ ಬಿಗ್ ರಿಲೀಫ್..!

ಬೆಂಗಳೂರು: ಸಚಿವ ಡಿ. ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದಾಗ ತಮ್ಮ ಹೆಸರಲ್ಲಿ ನೂರಾರು ಕೋಟಿ ಆಸ್ತಿ ಮತ್ತು 80 ಕೋಟಿಗೂ ಅಧಿಕ ಹಣ ವಹಿವಾಟು ಕುರಿತಂತೆ ತಾಯಿ ಗೌರಮ್ಮಗೆ ಐಟಿ ನೀಡಿದ್ದ ಶೋಕಾಸ್ ನೋಟೀಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಐಟಿ ದಾಳಿ ನಡೆದಿದ್ದ ವೇಳೆ...
- Advertisement -spot_img

Latest News

ನಮ್ಮ ತಂದೆ ರೈತರು: ಪೇಜರ್‌ ಯಾರಿಗೂ ಗೊತ್ತಿಲ್ಲ: ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಬೆಳೆದ ಬಂದ ರೀತಿ ಬಗ್ಗೆ ಮಾತನಾಡಿದ್ದಾರೆ. https://youtu.be/bwwWNR229Hk ಸುಭಾಷ್ ಚಂದ್ರ ಅವರ ತಂದೆ ಬಿಎಸ್‌ಸಿ...
- Advertisement -spot_img