Friday, July 17, 2026

IT Raid on DK shivakumar

ಐಟಿ ದಾಳಿ ಪ್ರಕರಣ- ಸಚಿವ ಡಿಕೆಶಿಗೆ ಭಾರೀ ಹಿನ್ನೆಡೆ

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೆ ಡಿಕೆಶಿಗೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮ ಹೆಸರನ್ನು ಬಿಡುವಂತೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಸಚಿವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ....

ಸಚಿವ ಡಿಕೆಶಿ ತಾಯಿಗೆ ಬಿಗ್ ರಿಲೀಫ್..!

ಬೆಂಗಳೂರು: ಸಚಿವ ಡಿ. ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದಾಗ ತಮ್ಮ ಹೆಸರಲ್ಲಿ ನೂರಾರು ಕೋಟಿ ಆಸ್ತಿ ಮತ್ತು 80 ಕೋಟಿಗೂ ಅಧಿಕ ಹಣ ವಹಿವಾಟು ಕುರಿತಂತೆ ತಾಯಿ ಗೌರಮ್ಮಗೆ ಐಟಿ ನೀಡಿದ್ದ ಶೋಕಾಸ್ ನೋಟೀಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಐಟಿ ದಾಳಿ ನಡೆದಿದ್ದ ವೇಳೆ...
- Advertisement -spot_img

Latest News

ಅಡಿಕೆ ತೋಟಕ್ಕೆ ಹಾನಿ: 1 ಮರಕ್ಕೆ 16 ರೂ. ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

Political News: ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ತೋಟ ಹಾನಿಗೀಡಾಗಿದ್ದು, 1 ಮರಕ್ಕೆ 16 ರೂ. ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಿಸಿದೆ. ಈ ಬಗ್ಗೆ...
- Advertisement -spot_img