ಜುಲೈ ತಿಂಗಳು ಬಂದಾಗಲೇ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಪ್ರಕ್ರಿಯೆ ವೇತನದಾರರಿಂದ ಹಿಡಿದು ಸ್ವತಂತ್ರ ಉದ್ಯೋಗಿಗಳಿಗೆ ತನಕ ಮುಖ್ಯ ವಿಷಯವಾಗಿದೆ. ಈ ಬಾರಿ ಆದಾಯ ತೆರಿಗೆ ಇಲಾಖೆ ಸಮಯಮಿತಿಯಲ್ಲಿ ರಿಟರ್ನ್ ಸಲ್ಲಿಸದಿದ್ದರೆ ರೂ. 10,000ವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ನೀಡಿದೆ. ಇದು ಯಾವುದೇ ರೀತಿಯ ಆದಾಯ ಹೊಂದಿರುವವರಿಗೂ ಅನ್ವಯವಾಗುತ್ತಿದ್ದು, ತಡವಾದರೆ...
ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡಲು ಇನ್ನು ಮುಂದೆ ಪಾನ್ ಕಾರ್ಡ್ ಅವಶ್ಯಕತೆ ಇಲ್ಲ ಅಂತ ಕೇಂದ್ರ ಬಜೆಟ್ ಘೋಷಣೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ವರ್ಷಕ್ಕೊಮ್ಮೆ ಆದಾಯ ತೆರಿಗೆ ಪಾವತಿ ಮಾಡಲು ಇನ್ನುಮುಂದೆ ಪಾನ್ ಕಾರ್ಡ್ (ಪರ್ಮನೆಂಟ್ ಆಕೌಂಟ್ ನಂಬರ್) ಖಡ್ಡಾಯವಲ್ಲ ಅಂತ ಘೋಷಣೆ ಮಾಡಿರೋ ಕೇಂದ್ರ, ಆಧಾರ್ ಕಾರ್ಡ್...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...