Monday, February 16, 2026

It Riad in bangalore

ದಲಿತ ಸಂಘಟನೆಯಿಂದ ಸಚಿವ ಪ್ರಭು ಚವ್ಹಾಣ್ ಕಾರಿಗೆ ಘೇರಾವ್..!

ರಾಯಚೂರು: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ರಾಯಚೂರಿನಲ್ಲಿ  ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿದ್ರು. ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ನಗರದ ಡಿಸಿ ಕಚೇರಿ ಎದುರು ಕಾರಿನಲ್ಲಿ ಆಗಮಿಸುತ್ತಿದ್ದಂತೆಯೇ ದಲಿತ ಸಂಘಟನೆಗಳು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img