Tuesday, April 21, 2026

It Riad in bangalore

ದಲಿತ ಸಂಘಟನೆಯಿಂದ ಸಚಿವ ಪ್ರಭು ಚವ್ಹಾಣ್ ಕಾರಿಗೆ ಘೇರಾವ್..!

ರಾಯಚೂರು: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ರಾಯಚೂರಿನಲ್ಲಿ  ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿದ್ರು. ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ನಗರದ ಡಿಸಿ ಕಚೇರಿ ಎದುರು ಕಾರಿನಲ್ಲಿ ಆಗಮಿಸುತ್ತಿದ್ದಂತೆಯೇ ದಲಿತ ಸಂಘಟನೆಗಳು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img