Saturday, July 27, 2024

It Riad in bangalore

ದಲಿತ ಸಂಘಟನೆಯಿಂದ ಸಚಿವ ಪ್ರಭು ಚವ್ಹಾಣ್ ಕಾರಿಗೆ ಘೇರಾವ್..!

ರಾಯಚೂರು: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ರಾಯಚೂರಿನಲ್ಲಿ  ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿದ್ರು. ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ನಗರದ ಡಿಸಿ ಕಚೇರಿ ಎದುರು ಕಾರಿನಲ್ಲಿ ಆಗಮಿಸುತ್ತಿದ್ದಂತೆಯೇ ದಲಿತ ಸಂಘಟನೆಗಳು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img