Friday, April 10, 2026

IT

‘ಸಚಿವ ಡಿಕೆಶಿ ಐಟಿ,ಇಡಿ ಕೇಸ್ ನಿಂದ ನುಣುಚಿಕೊಳ್ಳೋಕೆ ಬಿಜೆಪಿಗೆ ಸಪೋರ್ಟ್’- ಶಾಸಕ ಆರೋಪ

ವಿಜಯಪುರ: ಸಚಿವ ಡಿ. ಕೆ. ಶಿವಕುಮಾರ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣಗಳಿಂದ ನುಣುಚಿಕೊಳ್ಳೋದಕ್ಕೆ ಯತ್ನಿಸುತ್ತಿದ್ದು ಇದಕ್ಕಾಗಿ ಕೇಂದ್ರದಲ್ಲಿ ಲಾಭಿ ನಡೆಸಿದ್ದಾರೆ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೇಲಿರುವ ಐಟಿ ಮತ್ತು ಇಡಿ ಪ್ರಕರಣಗಳನ್ನು ರದ್ದು...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img