Sunday, June 1, 2025

IT

‘ಸಚಿವ ಡಿಕೆಶಿ ಐಟಿ,ಇಡಿ ಕೇಸ್ ನಿಂದ ನುಣುಚಿಕೊಳ್ಳೋಕೆ ಬಿಜೆಪಿಗೆ ಸಪೋರ್ಟ್’- ಶಾಸಕ ಆರೋಪ

ವಿಜಯಪುರ: ಸಚಿವ ಡಿ. ಕೆ. ಶಿವಕುಮಾರ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣಗಳಿಂದ ನುಣುಚಿಕೊಳ್ಳೋದಕ್ಕೆ ಯತ್ನಿಸುತ್ತಿದ್ದು ಇದಕ್ಕಾಗಿ ಕೇಂದ್ರದಲ್ಲಿ ಲಾಭಿ ನಡೆಸಿದ್ದಾರೆ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೇಲಿರುವ ಐಟಿ ಮತ್ತು ಇಡಿ ಪ್ರಕರಣಗಳನ್ನು ರದ್ದು...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img