Wednesday, April 16, 2025

ITRaid

ಲಖಿಂಪುರ್ ಖೇರಿ ಹತ್ಯಾಕಾಂಡ – ಇಬ್ಬರ ಬಂಧನ, ಸಚಿವರ ಪುತ್ರ ಇನ್ನೂ ನಾಪತ್ತೆ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಆಶೀಶ್​ ಪಾಂಡೆ ಮತ್ತು ಲವಕುಶ್​ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ  ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಲ್ಲದೆ ಈ ಇಬ್ಬರೂ  ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...
- Advertisement -spot_img

Latest News

Political News: ಮುಡಾ ಪ್ರಕರಣ ತನಿಖೆ ಮುಂದುವರೆಸಿ : ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ...
- Advertisement -spot_img