Tuesday, August 25, 2026

ITRaid

ಲಖಿಂಪುರ್ ಖೇರಿ ಹತ್ಯಾಕಾಂಡ – ಇಬ್ಬರ ಬಂಧನ, ಸಚಿವರ ಪುತ್ರ ಇನ್ನೂ ನಾಪತ್ತೆ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಆಶೀಶ್​ ಪಾಂಡೆ ಮತ್ತು ಲವಕುಶ್​ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ  ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಲ್ಲದೆ ಈ ಇಬ್ಬರೂ  ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...
- Advertisement -spot_img

Latest News

ಪತ್ನಿ ಮನೆ ಕೆಲಸದಾಳಲ್ಲ – ಕರ್ನಾಟಕ ಹೈಕೋರ್ಟ್ ಎಚ್ಚರಿಕೆ!

ಭಾರತೀಯ ಮಹಿಳೆಯರು ತಮ್ಮ ತವರು ಮನೆಗೆ ಹೋಗಲು ಪತಿಯ ಮನೆಯವರ ಅನುಮತಿ ಪಡೆಯಬೇಕೇ? ಪತ್ನಿಯರು ಕೇವಲ ಮನೆಗೆಲಸ ಮಾಡುವುದಕ್ಕೆ ಮಾತ್ರ ಸೀಮಿತವೇ? ಈ ಬಗ್ಗೆ ಕರ್ನಾಟಕ...
- Advertisement -spot_img