International News:
Feb:27: ಇಟಲಿಯಲ್ಲಿ ಮಹಾ ದುರಂತವೊಂದು ನಡೆದಿದೆ.ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯ ಮಧ್ಯಭಾಗ ತುಂಡಾಗಿ ಮುಳುಗಿದ ಪರಿಣಾಮ 59 ಮಂದಿ ಮೃತರಾದ ಘಟನೆ ಇಟಲಿಯ ದಕ್ಷಿಣ ಕರಾವಳಿ ಸಮುದ್ರದಲ್ಲಿ ಕ್ರೋಟೋನ್ ನಗರದ ಬಳಿ ನಡೆದಿದ್ದು, ದೋಣಿಯಲ್ಲಿ 100ಕ್ಕೂ ಹೆಚ್ಚು ವಲಸಿಗರು ಪ್ರಯಾಣಿಸುತ್ತಿದ್ದರು. ಭೀಕರ ಅಲೆಗಳ ಹೊಡೆತಕ್ಕೆ ಸಿಲುಕಿದ ಪರಿಣಾಮ ದೋಣಿಯ ಮಧ್ಯಭಾಗ ತುಂಡಾಗಿ, ದೋಣಿ ಎರಡು...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...