Monday, June 2, 2025

ivan d'souza

ಡಿಸೋಜಾಗೆ ಪಾಕ್ ಉಗ್ರರ ನಂಟು ಇದೇಯಾ?- ಕಾರಜೋಳ ಕಿಡಿ

ಶೇಖ್ ಹಸೀನಾ ಅವರಿಗೆ ಬಂದ ಗತಿ ರಾಜ್ಯಪಾಲರಾದ ಗೆಹ್ಲೋಟ್​ಗೆ ಬರುತ್ತೆ ಎಂದಿದ್ದ ಎಂಎಲ್​ಸಿ ಐವಾನ್ ಡಿಸೋಜಾ ವಿರುದ್ಧ ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ರಾಜ್ಯಪಾಲರಿಗೆ ಅಪಮಾನ ಮಾಡಿರೋ ಡಿಸೋಜಾ ಅವರನ್ನು ಎಂಎಲ್​ಸಿ ಸ್ಥಾನದಿಂದ ವಜಾಗೊಳಿಸಬೇಕು. ಎಲ್ಲಾ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕಾರಜೋಳ ಆಗ್ರಹಿಸಿದ್ರು. ಪ್ರತಿಭಟನೆ ನಡೆಸುವ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿಯಿಂದ ಹೊಡೆದಿದ್ದಾರೆ....
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img