Sunday, August 30, 2026

ivan d'souza

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸರ್ಕಾರದ ಮುಖ್ಯ ಸಚೇತಕ ಐವನ್ ಡಿ ಸೋಜಾ ಸಭಾಪತಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕಾಂಗ್ರೆಸ್‌ನ ಹಲವು ವಿಧಾನ...

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಸದನದಲ್ಲಿ ಪ್ರಸ್ತಾಪಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಅವರು, “ಹೋಟೆಲ್‌ಗಳಲ್ಲಿ ತಿಂಡಿ ಸಿಗುತ್ತಿಲ್ಲ, ಶಾಸಕರ ಭವನದಲ್ಲಿಯೇ ಇಡ್ಲಿ, ದೋಸೆ ಲಭ್ಯವಿಲ್ಲ. ಶಾಸಕರ ಪರಿಸ್ಥಿತಿಯೇ ಹೀಗಾದರೆ...

ಡಿಸೋಜಾಗೆ ಪಾಕ್ ಉಗ್ರರ ನಂಟು ಇದೇಯಾ?- ಕಾರಜೋಳ ಕಿಡಿ

ಶೇಖ್ ಹಸೀನಾ ಅವರಿಗೆ ಬಂದ ಗತಿ ರಾಜ್ಯಪಾಲರಾದ ಗೆಹ್ಲೋಟ್​ಗೆ ಬರುತ್ತೆ ಎಂದಿದ್ದ ಎಂಎಲ್​ಸಿ ಐವಾನ್ ಡಿಸೋಜಾ ವಿರುದ್ಧ ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ರಾಜ್ಯಪಾಲರಿಗೆ ಅಪಮಾನ ಮಾಡಿರೋ ಡಿಸೋಜಾ ಅವರನ್ನು ಎಂಎಲ್​ಸಿ ಸ್ಥಾನದಿಂದ ವಜಾಗೊಳಿಸಬೇಕು. ಎಲ್ಲಾ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕಾರಜೋಳ ಆಗ್ರಹಿಸಿದ್ರು. ಪ್ರತಿಭಟನೆ ನಡೆಸುವ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿಯಿಂದ ಹೊಡೆದಿದ್ದಾರೆ....
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img