Tuesday, June 16, 2026

J B Pardiwala

ಖಾಸಗಿ ಶಾಲೆಗಳಿಗೆ ಸುಪ್ರೀಂ ವಾರ್ನಿಂಗ್!

ವಿದ್ಯಾರ್ಥಿನಿಯರ ಮುಟ್ಟಿನ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಅವಿಭಾಜ್ಯ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ...
- Advertisement -spot_img

Latest News

ಮೋದಿ ಅವರ ಹೆಸರಲ್ಲಿ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಸಿಎಂ ಮೊದಲು ನಿಲ್ಲಿಸಲಿ: ತೇಜಸ್ವಿ ಸೂರ್ಯ

Political News: ಬಿಡದಿಯಲ್ಲಿ ರೈತರ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಿಸಲು ಸಿದ್ಧರಾಗಿರುವ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಸ್ವಾರ್ಥದ ಬಿಡದಿ ಟೌನ್‌ಶಿಪ್...
- Advertisement -spot_img