Sunday, August 9, 2026

J C Madhuswamy

ಸಿದ್ದರಾಮಯ್ಯ ರಾಜ್ಯದ ಸಿಎಂ, ನನ್ನ ರಾಜಕೀಯ ನಿವೃತ್ತಿಯಲ್ಲ, ಸ್ಪರ್ಧೆ ಖಚಿತ : ಮೈತ್ರಿಗೆ ಮಾಧುಸ್ವಾಮಿ ಸೆಡ್ಡು!

ತುಮಕೂರು : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಈ ಹಿಂದೆ ಕಾನೂನು ಸಚಿವರಾಗಿದ್ದ ಚಿಕ್ಕನಾಯಕನ ಹಳ್ಳಿಯ ಮಾಜಿ ಶಾಸಕ ಜೆ.ಸಿ. ಮಾಧುಸ್ವಾಮಿ ಪಕ್ಷ ತೊರೆಯುವ ಚರ್ಚೆಗಳ ನಡುವೆಯೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ. ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ನಾನು ಸಂತೆಯಲ್ಲಿ ತಪ್ಪಿಸಿಕೊಂಡ ಮಗ, ಯಾರು ಕೈ ಹಿಡಿದು ಮನೆಗೆ ಕರೆದುಕೊಂಡು ಹೋಗುತ್ತಾರೋ ಅವರ ಕಡೆಗೆ...

ಸಿದ್ದರಾಮಯ್ಯ ಲಿಂಗಾಯತರ ಬಗ್ಗೆ ಏನೇನ್ ಭಾಷಣ ಮಾಡಿದ್ದಾರೆ ಎಲ್ಲಾ ದಾಖಲೆಗಳು ಈಗಲೂ ಲಭ್ಯವಿದೆ : ಸಚಿವ ಜೆ.ಸಿ ಮಧುಸ್ವಾಮಿ

ಹಾಸನ: ಲಿಂಗಾಯತರನ್ನು ಯಾವ ಮಠಗಳು, ಯಾರು ಬದಲಾವಣೆ ಮಾಡುವುದಾಗಲಿ, ಅದರ ವಿರುದ್ಧವಾದ ತೀರ್ಮಾನ ಮಾಡುವಂತಹ ಕೆಲಸವನ್ನು ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೂ ನಡೆದಿಲ್ಲ ಎಂದು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಲಿಂಗಾಯತರನ್ನು ಒಕ್ಕೊರಲಾಗಿ ಓಟು ಹಾಕ್ಸಿದ್ದು ಯಡಿಯೂರಪ್ಪ ಒಬ್ಬರೇ, ಲಿಂಗಾಯತರನ್ನು ಒಂದು ಮಾಡಿಕೊಂಡು ಎಂದೂ ರಾಜಕೀಯ...

H. D Kumaraswamy ಪತ್ನಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್.

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ. ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive​) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್​ (Home Isolation ) ಆಗಿದ್ದಾರೆ. ರಾಜ್ಯದಲ್ಲಿ ಕರೊನಾ ಸೋಂಕಿತರ...

ರಾಜ್ಯದಲ್ಲಿ ನೆರೆಯಿಂದ ನಷ್ಟವಾಗಿದ್ದು ಇಷ್ಟೇನಾ..? ಸಚಿವರು ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ನೆರೆಯಿಂದ ಸಾವಿರಾರು ಜನ ಮನೆಮಠ  ಕಳೆದುಕಂಡಿದ್ದಾರೆ.. ಕೃಷ್ಣೆಯಿಂದ ಕಾವೇರಿವರೆಗೆ ಮಳೆಯ ಆರ್ಭಟಕ್ಕೆ ರಾಜ್ಯ ನಲುಗಿ ಹೋಗಿದೆ.. ಸಾವಿರಾರು ಕಿಲೋಮೀಟರ್ ರಸ್ತೆ, ಹಾಳಾಗಿದ್ರೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.. ಲಕ್ಷಕೋಟಿ ಸಮೀಪ ಆಸ್ತಿ-ಪಾಸ್ತಿ ಜೀವ ಹಾನಿಯಾಗಿದೆ.. ಆದ್ರೆ, ರಾಜ್ಯ ಸರ್ಕಾರ 32 ಸಾವಿರ ಕೋಟಿ ನಷ್ಟವಾಗಿದೆ ಎಂದ ವರದಿ ರೆಡಿ ಮಾಡಿಟ್ಟುಕೊಂಡಿದೆ. ಮೋದಿಗೆ ವರದಿ ಕೊಡಲು ರಾಜ್ಯ ಸರ್ಕಾರ...

ಅಮಿತ್ ಶಾ ನಿರ್ಧಾರ ಪ್ರಶ್ನೆ ಮಾಡುವ ಸ್ಥಿತಿಯಲ್ಲಿ ನಾವಿಲ್ಲ

ಕರ್ನಾಟಕ ಟಿವಿ : ಮೂರು ಮಂದಿ ಡಿಸಿಎಂ ನೇಮಕ ಮಾಡಿರೋದನ್ನ ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಟೀಕಿಸಿದ್ರು.. ಈ ಸಂಬಂಧ ಮಂಡ್ಯದಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಜೆ.ಸಿ ಮಾಧುಸ್ವಾಮಿ ಒಬ್ಬೊಬ್ಬ್ರದ್ದು ಒಂದೊಂದು ಅಭಿಪ್ರಾಯ ಇರುತ್ತೆ. ಮೇಲಿನರು ತೀರ್ಮಾನ ಮಾಡ್ತಾರೆ. ನಮಗಿಂತ ಜಾಸ್ತಿ ತಿಳುವಳಿಕೆ ಜಾಸ್ತಿ ಅವರಿಗಿದೆ ಅಂತ ಹೈಕಮಾಂಡ್ ಕಡೆ ಮಾಧುಸ್ವಾಮಿ ಬೊಟ್ಟುಮಾಡಿ ಸುಮ್ಮನಾದ್ರು. ಎಂಎಲ್ ಎ ಆದವರು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img