ಬೆಂಗಳೂರು:ಕೆಲಸ ಮಾಡುತ್ತಿರವ ಕಂಪನಿಯನ್ನು ಬಿಟ್ಟು ಹೊಸ ಕಂಪನಿ ಸ್ಥಾಪನೆ ಮಾಡಿದ್ದು ತನ್ನ ಕಂಪನಿಯ ಉದ್ಯೂಗಿಗಳು ಹೊಸ ಕಂಪನಿಗೆ ಕೆಲಸಕ್ಕೆ ಸೇರಿಸಿಕೊಂಡಿರುವ ಕಾರಣ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ವಿನಯ್ ಕುಮಾರ್ ಜಿನೆಟ್ ಕಂಪನಿಯಲ್ಲಿ ಕೆಲಸ ಮಾಡುತಿದ್ದು ಆದರೆ ಫಣೀಂದ್ರ ಜಿ-ನೆಟ್ ಕಂಪನಿ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...