ಬೆಂಗಳೂರು:ಕೆಲಸ ಮಾಡುತ್ತಿರವ ಕಂಪನಿಯನ್ನು ಬಿಟ್ಟು ಹೊಸ ಕಂಪನಿ ಸ್ಥಾಪನೆ ಮಾಡಿದ್ದು ತನ್ನ ಕಂಪನಿಯ ಉದ್ಯೂಗಿಗಳು ಹೊಸ ಕಂಪನಿಗೆ ಕೆಲಸಕ್ಕೆ ಸೇರಿಸಿಕೊಂಡಿರುವ ಕಾರಣ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ವಿನಯ್ ಕುಮಾರ್ ಜಿನೆಟ್ ಕಂಪನಿಯಲ್ಲಿ ಕೆಲಸ ಮಾಡುತಿದ್ದು ಆದರೆ ಫಣೀಂದ್ರ ಜಿ-ನೆಟ್ ಕಂಪನಿ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...