ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...
ಬೆಂಗಳೂರು : ಬಿಜೆಪಿಗೆ ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಮುನ್ನವೇ ಮೋದಿ ಸರ್ಕಾರದ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಷ್ಟು ದಿನಗಳಿಂದ ಬಾಕಿ ಉಳಿದಿದ್ದ ನೂತನ ರಾಷ್ಟ್ರಾಧ್ಯಕ್ಷರ ನೇಮಕಕ್ಕೆ ಇನ್ನಷ್ಟು ದಿನಗಳು ಕಾಯಲೇಬೇಕಾಗಿದೆ. ಬಿಹಾರ ಚುನಾವಣೆಯ ಬಳಿಕ ಬಿಜೆಪಿಗೆ ನೂತನ ಸಾರಥಿಯ ಆಯ್ಕೆಯಾಗಲಿದೆ ಎಂಬುವುದನ್ನು ಮೂಲಗಳು ತಿಳಿಸಿವೆ.
ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...
ಬೆಂಗಳೂರು : ತಮ್ಮ ರಾಜ್ಯದಲ್ಲಿ ನಡೆದ ಬಿಜೆಪಿ ಅಧ್ಯಕ್ಷರ ಆಯ್ಕೆಯ ಕುರಿತು ಅಸಮಾಧಾನ ಹೊರಹಾಕಿ ರಾಜೀನಾಮೆ ನೀಡಿದ್ದ ತೆಲಂಗಾಣದ ಗೋಶಾಮಹಲ್ ಶಾಸಕ ಟಿ. ರಾಜಾ ಸಿಂಗ್ ಅವರಿಗೆ ಶಾಕ್ ಎದುರಾಗಿದೆ. ತಮ್ಮ ರಾಜೀನಾಮೆ ಅಂಗೀಕರಿಸಿ ಎಂದು ಪತ್ರ ಬರೆದಿದ್ದ ಶಾಸಕನಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ, ನಡ್ಡಾ ಈ ಮೂಲಕ ದೊಡ್ಡ ಆಘಾತವನ್ನೇ ನೀಡಿದ್ದಾರೆ.
ನಿರಂತರವಾಗಿ ಬಿಜೆಪಿ,...
Political News: ಬಿಜೆಪಿಯು ತನ್ನ ನೂತನ ರಾಷ್ಟ್ರೀಯ ಅಧ್ಯಕ್ಷರ ಅಯ್ಕೆಯ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಿದೆ. ಆದರೆ ಅದರ ಮೊದಲ ಭಾಗವಾಗಿ ಎಲ್ಲ ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡುವ ಕಾರ್ಯವನ್ನು ಮುಂದುವರೆಸಿದೆ. ಈ ಮೂಲಕ ಕೇಂದ್ರ ಸಚಿವ ಜೆ.ಪಿ. ನಡ್ಡಾ ಬಳಿಕ ಮುಂದೆ ಯಾರು ಎಂಬ ಪ್ರಶ್ನೆಗೆ ಆದಷ್ಟು ಬೇಗನೇ ಉತ್ತರಿಸಲು ಬಿಜೆಪಿ ಹೈಕಮಾಂಡ್...
Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್ 20 ರಿಂದ 15 ದಿನಗಳ ಕಾಲ ವಕ್ಫ್ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ.
https://youtu.be/Ssxpv1fc6cY
ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...
Political News: ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿದ ಜೆಪಿ ನಡ್ಡಾ, ನೇಹಾ ತಂದೆ ನಿರಂಜನ್ ಹಿರೇಮಠ್ ಹಾಗೂ ತಾಯಿ ಗೀತಾ ಹಿರೇಮಠ್ಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಈ ಪ್ರಕರಣ ಅತ್ಯಂತ...
Political News: ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ...
National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ.
ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ...
Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿ ಆಶೀರ್ವಾದ ಪಡೆದರು. ಅಲ್ಲದೇ ಶುಭಾಶಯ ಕೋರಿದರು.
ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು...
Dharwad Political News: ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೇಲಿನ ಪ್ರಕರಣಕ್ಕೆ ಇದೀಗ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಧಾನ ಸಭೆ ಚುನಾವಣೆ ವೇಳೆ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಮೇ 1ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...