Wednesday, August 20, 2025

J p nadda

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...

ಬಿಜೆಪಿ ಪ್ರಣಾಲಿಕೆ ರಿಲೀಸ್, ಪ್ರತಿದಿನ ನಂದಿನಿ ಹಾಲು ವಿತರಣೆಗೆ ನಿರ್ಧಾರ..

ಬೆಂಗಳೂರು: ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಬಿಪಿಎಲ್ ಕಾರ್ಡ್ ಇದ್ದವರಿಗೆ ಪ್ರತಿದಿನ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಅರ್ಧ ಲೀಟರ್ ನಂದಿನಿ ಹಾಲು ನೀಡುತ್ತೇವೆಂದು ಹೇಳಿದ್ದಾರೆ. ಬೆಂಗಳೂರಿನ ಶಾಂಗ್ರಿಲಾ ಹೊಟೇಲ್‌ನಲ್ಲಿ ಬಿಜೆಪಿ ನಾಯಕ ಜೆ.ಪಿ.ನಡ್ಡಾ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಡಾ.ಕೆ.ಸುಧಾಕರ್, ಸಿಎಂ ಬೊಮ್ಮಾಯಿ ಸೇರಿ ಹಲವು ಬಿಜೆಪಿ ನಾಯಕರು...

ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಜೆಡಿಎಸ್‌ಗೆ ಖೆಡ್ಡಾ ತೋಡಿದ ನಡ್ಡಾ

ಶಿಡ್ಲಘಟ್ಟ: ಶಿಡ್ಲಘಟ್ಟ ಇಂದು ಅಕ್ಷರಶಃ ಕೇಸರಿಮಾಯವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಇಂದು ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರ ಗೌಡರ ಪರವಾಗಿ ಪ್ರಚಾರ ನಡೆಸಿದರು. ಸಂಜೆ 4 ಗಂಟೆಗೆ ಶಿಡ್ಲಘಟ್ಟದ ನೆಹರು ಕ್ರೀಡಾಂಗಣಕ್ಕೆ ಹೆಲಿಕಾಪ್ಟಾರ್ ಮೂಲಕ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

ಬಿಜೆಪಿಗೆ ಸೇರುವುದಿಲ್ಲ; ಅಮರೀಂದರ ಸಿಂಗ್ ..!

www.karnatakatv.net :ಅಮರೀಂದರ ಸಿಂಗ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ. ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...

ಡಾ.ಚಂದ್ರಶೇಖರ ಕಂಬಾರರ ಮನೆಗೆ ಕಮಲ ನಾಯಕರ ಭೇಟಿ

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಜಾನಪದ ಸೊಗಡಿನ ಹಿರಿಯ ಸಾಹಿತಿ, ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಜ್ಞಾನಪೀಠ ಪುರಸ್ಕ್ರತ ಡಾ. ಚಂದ್ರಶೇಖರ ಕಂಬಾರ ಅವರ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ರು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img