Sunday, April 12, 2026

jaaki factory

Holenarasipura:ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಹಾಸನ: ಜಿಲ್ಲೆಯ ಹೊಳೆನರಸೀಪುರದ ಠಾಣಾ ವ್ಯಾಪ್ತಿಯಲ್ಲಿ  ಇಂದು ಇಡಿ ಗ್ರಾಮವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲವನ್ನು ಶಂಕಿಸಿದ ಪತಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಂದ್ರಮೌಳಿ ಎನ್ನುವ ಪತಿ  ಹೆಂಡತಿ ಅಂಬಿಕಾಳ ಶೀಲದ ಮೇಲೆ ಅನುಮಾನ ಪಟ್ಟು ಅವಳನ್ನು ಮನೆಗೆ ಕರೆಸಿಕೊಂಡು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲೆಯ ಮೇಲೆ ಕಲ್ಲು ಎತ್ತಿ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img