Saturday, July 27, 2024

jacqueline fernandez

200 ಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಜಾಮೀನು

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್  ನಲ್ಲಿ ಜಾಮೀನು ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಸಿಲುಕಿದ್ದಾರೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್ ಚಂದ್ರಶೇಖರ್ ಮೇಲಿದ್ದು, ಅವರ ಜೊತೆ ಆಪ್ತರಾಗಿದ್ದ ಜಾಕ್ವೆಲಿನ್ ಅವರ ಹೆಸರು ಕೂಡ ಇದರಲ್ಲಿ ಸಿಲುಕಿದೆ. ತನಿಖಾಧಿಕಾರಿಗಳು ಹಲವು ಸಲ...

ಕಿಚ್ಚನ ಫ್ಯಾನ್ಸ್ಗೆ ಕಿಕ್ಕೆಚ್ಚಿಸಿದ ರಕ್ಕಮ್ಮ ಹಾಡು..!

ಸ್ಯಾಂಡಲ್‌ವುಡ್ ಸಕಲಕಲಾ ವಲ್ಲಭ, ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್ ನಟಿಸಿರೋ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಜುಲೈ ೨೮, ಇನ್ನೆರಡೇ ದಿನಗಳಷ್ಟೇ ರೋಣನ ಅಬ್ಬರ ಶುರುವಾಗೋದಕ್ಕೆ ಕಾಲಾವಕಾಶ ಇರೋದು. ಈಗಾಗಲೇ ಚಿತ್ರದ ಟೀಸರ್, ಟ್ರೆöÊಲರ್, ಸಾಂಗ್ಸ್ನಿAದ ಕುತೂಹಲ ಹೆಚ್ಚಿಸಿರೋ ವಿಕ್ರಾಂತ್ ರೋಣ ರಿಲೀಸ್ ಆಗೋ ಕೊನೆಯ...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....

ಜಾಕ್ವೆಲಿನ್ ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ.!

ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಒಬ್ಬ ಹೆಸರಾಂತ ನಟ, ನಿರ್ದೇಶಕ, ನಿರ್ಮಾಪಕ, ಕಥೆ, ಚಿತ್ರಕಥೆಗಾರ, ವಿತರಕ, ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ. ಇವರು ಕನ್ನಡ ಭಾಷೆಯಲ್ಲಿ ಅಷ್ಟೇ ಅಲ್ಲದೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಗಳಲ್ಲೂ ಕೂಡ ನಟಿಸಿದ್ದಾರೆ. ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಟ್ವಿಟ್ಟರ್‌ ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ ಆಕ್ಟೀವ್ ಆಗಿರುವ ಕಿಚ್ಚ...

‘Rajkumar’ನ ಸಂದೇಶಕ್ಕೆ ಕರಗಿದ ಶ್ರೀಲಂಕನ್ಸ್​ ..

ಶ್ರೀಲಂಕಾ (Sri Lanka) ದ ಯೊಹಾನಿ ಹಾಡಿದ್ದ ''ಮನಿಕೆ ಮಾಗೆ ಹಿತೆ'' ಹಾಡನ್ನ ನಮ್ಮ ಇಂಡಿಯನ್ಸ್ ಮೆಚ್ಚಿದಾಗ ನಾವೆಲ್ಲ ಕೊಂಡಾಡಿದ್ವಿ. ಇನ್ನು ನಮ್ಮ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneet Raj Kumar) ನಟನೆಯ ರಾಜಕುಮಾರ ಸಿನಿಮಾವನ್ನ ಶ್ರೀಲಂಕನ್ಸ್ ಮೆಚ್ಚಿ ಕೊಂಡಾಡಿದ್ದಾರೆ ಶ್ರೀಲಂಕ.. ಅದೊಂದಥರ ನಮ್ಮೂರು ಇದ್ದಂಗೆ.. ಸಾವಿರಾರು ವರ್ಷಗಳ ಸಂಪ್ರದಾಯದ...

ಕಿಚ್ಚನ ಜೊತೆ ಮಿರ ಮಿಂಚಲು ಬರುತ್ತಿದ್ದಾಳೆ ಶ್ರೀಲಂಕಾ ಸುಂದ್ರಿ…! ಕತ್ರೀನಾ ಬದಲು ಜಾಕ್ವೆಲಿನ್ ಹಿಂದೆ ಬಿದ್ದಿದ್ಯಾಕೆ ‘ಫ್ಯಾಂಟಮ್’ ಟೀಂ..?

ಕಿಚ್ಚನ ಫ್ಯಾಂಟಮ್ ಅಖಾಡದಿಂದ ನಯಾ ಸಮಾಚಾರವೊಂದು ರಿವೀಲ್ ಆಗಿದೆ. ಈಗಾಗ್ಲೇ ಕಲರ್ ಫುಲ್ ಪೋಸ್ಟರ್ ಮೂಲಕ ಅಭಿಮಾನಿಗಳಿಗೆ ಕ್ಯೂರಿಯಾಸಿಟಿ ಹುಟ್ಟಿಸಿರುವ ಫ್ಯಾಂಟಮ್ ಲೋಕದಿಂದ ಸಖತ್ ನ್ಯೂಸ್ ವೊಂದು ಹೊರ ಬಿದ್ದಿದೆ. ಸೌತ್ ಇಂಡಸ್ಟ್ರೀಯಲ್ಲಿ ಸೆನ್ಸೇಷಲ್ ಆಗಿರುವ ಕಿಚ್ಚನ ಸಿನಿಮಾದಲ್ಲಿ ಸೊಂಟು ಬಳುಕಿಸಲು ಶ್ರೀಲಂಕಾ ಸುಂದ್ರಿ ಫ್ಯಾಂಟಮ್ ಬಳಗ ಸೇರ್ತಿದ್ದಾಳಂತೆ. ಕಿಚ್ಚನ ಜೊತೆ ಜಾಕ್ವೆಲಿನ್ ಫ್ಯಾಂಟಮ್ ಸಿನಿಮಾದಲ್ಲಿ ಸಾಂಗ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img