Sunday, September 20, 2026

jadavpur university

Teenager :ಹದಿಹರೆಯದ ಬಾಲಕನ ಸಾವಿಗೆ ಮಾಜಿ ವಿದ್ಯಾರ್ಥಿಯ ಬಂಧನ..!

ರಾಷ್ಟ್ರೀಯ ಸುದ್ದಿ: ನಾಡಿಯಾ ಹದಿಹರೆಯದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾದವ್‌ಪುರ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.ಸ್ವಪ್ನದೀಪ್ ಅವರ ತಂದೆ ರಾಮಪ್ರಸಾದ್ ಕುಂದು ಅವರು ತಮ್ಮ ಪೊಲೀಸ್ ದೂರಿನಲ್ಲಿ ಆ ಹಾಸ್ಟೆಲ್‌ನ ಕೆಲವು ಬೋರ್ಡರ್‌ಗಳ ಹೆಸರನ್ನು ಉಲ್ಲೇಖಿಸಿ ತಮ್ಮ ಮಗನ ಸಾವಿಗೆ ಅವರೇ ಕಾರಣ ಎಂದು ಹೇಳಿದ್ದಾರೆ. ಅದರಂತೆ ಐಪಿಸಿ ಕಲಂ 302/34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img